ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ ನಿರ್ಮಾಣ : ಆರ್ ಅಶೋಕ

Friday, June 25th, 2021
sub-registrar's-office

ಬೆಂಗಳೂರು  : ರಾಜ್ಯದ ಎಲ್ಲಾ ಜಿಲ್ಲೆಗಳು ಕೋವಿಡ್ 3 ನೇ ಅಲೆಯನ್ನು ಎದುರಿಸಲು ಸನ್ನದ್ಧರಾಗಬೇಕು. ತಕ್ಷಣವೇ ಮಕ್ಕಳ ಆಸ್ಪತ್ರೆಗಳನ್ನು ಸಿದ್ಧಪಡಿಸಬೇಕೆಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದೇನೆ. ಮುಖ್ಯವಾಗಿ ಮಕ್ಕಳಿಗೆ ಚಿಕಿತ್ಸೆ ನೀಡುವ ವೇಳೆ ಪಾಲಕರು ಜೊತೆಗಿರಬೇಕಾಗುತ್ತದೆ. ಹೀಗಾಗಿ ಅವರಿಗೂ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದೇನೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ಕೊರಟಗೆರೆಯಲ್ಲಿ ನೂತನ ಉಪನೋಂದಣಾಧಿಕಾರಿಗಳ ಕಚೇರಿ ಉದ್ಘಾಟಿಸಿ ಮಾತನಾಡಿದ ಸಚಿವರು, “ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವೈದ್ಯರಿಗೂ ಮಕ್ಕಳಿಗೆ ಚಿಕಿತ್ಸೆ ನೀಡಲು 10 […]