ನೆಹರೂ ಮೈದಾನದಲ್ಲಿ 72ನೇ ಸ್ವಾತಂತ್ರೋತ್ಸವ ಆಚರಣೆ..!

Thursday, August 16th, 2018
Independence (2)

ಮಂಗಳೂರು: ದ.ಕ. ಜಿಲ್ಲೆಯು ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತತ್ತರಿಸಿರುವ ಹಿನ್ನೆಲೆಯಲ್ಲಿ ನಗರದ ನೆಹರೂ ಮೈದಾನದಲ್ಲಿ ನಿನ್ನೆ ಸರಳ ರೀತಿಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರಾಷ್ಟ್ರ ಧ್ವಜ ಅರಳಿಸಿ ಪೆರೇಡ್ ವೀಕ್ಷಣೆಯ ಮೂಲಕ ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸಂದೇಶ ನೀಡಿದ ಅವರು, ಸ್ವಾತಂತ್ರಕ್ಕಾಗಿ ಹೋರಾಡಿದ ವೀರ ಯೋಧರ ಜತೆಗೆ ಜಿಲ್ಲೆಯ ನಾಯಕರಾದ ಕುದ್ಮುಲ್ ರಂಗರಾಯ, ಕೆ.ಆರ್. ಕಾರಂತ, ಡಾ. ಅನಿ ಬೆಸೆಂಟ್, […]