ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸಾಹಿತ್ಯ ಸಮ್ಮೇಳನದ 89 ನೆ ಅಧಿವೇಶನ

Friday, December 3rd, 2021
Dharmasthala-Deepothsava

ಉಜಿರೆ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಕೇವಲ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 89ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ದೇವರಿಗೆ ದೀಪ ಹಚ್ಚುವುದು ಭಾರತೀಯ ಸಂಸ್ಕೃತಿಯ ಲಕ್ಷಣವಾಗಿದೆ. ಲಕ್ಷದೀಪೋತ್ಸವ ಸಂಸ್ಕೃತಿ ಉಳಿಸುವ, ಅಜ್ಞಾನದ […]