ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ 15 ರಿಂದ ಕಾರ್ಯಾರಂಭಿಸಲಿರುವ ಆಮ್ ಆದ್ಮಿ ಪಾರ್ಟಿ

Thursday, February 14th, 2013
Aam Admi Party

ಮಂಗಳೂರು : ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಜನಲೋಕಪಾಲ ಮಸೂದೆಯೆ ಸೂಕ್ತ ಎಂದು ಹೇಳಿದ ಆರ್ ಟಿಐ ಕಾರಯಕರ್ತ ಅರವಿಂದ್ ಕೆಜ್ರೀವಾಲರ ಆಮ್ ಆದ್ಮಿ ಪಕ್ಷ ಫೆಬ್ರವರಿ 15 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾರಂಭಿಸಲಿದೆ ಎಂದು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಎಸ್. ನಂದಗೋಪಾಲ್ ತಿಳಿಸಿದರು. ಅವರು ನಿನ್ನೆ ಪತ್ರಿಕಾಭಾವನದಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಪ್ರಾರಂಭವಾದ ಪಕ್ಷವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ […]