ವಿಳಂಬಧೋರಣೆ ಭ್ರಷ್ಟಾಚಾರಕ್ಕೆ ಸಮಾನ: ಜಿಲ್ಲಾಧಿಕಾರಿ

Monday, October 27th, 2014
AB Ibrahim

ಮಂಗಳೂರು : ಸಾರ್ವಜನಿಕ ಕರ್ತವ್ಯ ನಿರ್ವಹಣೆಯಲ್ಲಿ ನಿಧಾನಗತಿ ಅನುಸರಿಸುವುದು ಮತ್ತು ಸೇವೆಯನ್ನು ಒದಗಿಸುವುದರಲ್ಲಿ ವಿಳಂಭವಾಗಿಸುವುದು ಭ್ರಷ್ಟಾಚಾರಕ್ಕೆ ಸಮಾನವಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭ್ರಾಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅಕ್ಟೋಬರ್ 27ರಿಂದ ನವೆಂಬರ್ 1ರವರೆಗೆ ನಡೆಯಲಿರುವ ಜಾಗೃತಿ ಅರಿವು ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು. ದಕ್ಷ ಆಡಳಿತ ಮತ್ತು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಭ್ರಷ್ಟಾಚಾರವು ದೊಡ್ಡ ಪಿಡುಗಾಗಿದೆ. ಆದರೆ, ಭ್ರಷ್ಟಾಚಾರದೊಂದಿಗೆ ಹೊಂದಾಣಿಕೆಯು ಉತ್ತಮ ಸಮಾಜ ನಿರ್ಮಾಣಕ್ಕೆ […]

ಇಂದು-ನಾಳೆ ಬೀಚ್, ಆಹಾರ ಉತ್ಸವ

Saturday, February 22nd, 2014
AB-Ibrahim

ಮಂಗಳೂರು: ಕರಾವಳಿ ಉತ್ಸವ ಅಂಗವಾಗಿ ಫೆ.22, 23ರಂದು ಪಣಂಬೂರ್‌ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಈ ಸಂದರ್ಭ ಆಹಾರೋತ್ಸವ, ಗಾಳಿ ಪಟ ಉತ್ಸವ, ಆಟೋಟ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಫೆ.22ರಂದು ಸಂಜೆ 3 ಗಂಟೆಯಿಂದ ಬೀಚ್ ಮತ್ತು ಆಹಾರೋತ್ಸವ, ಟೀಮ್ ಮಂಗಳೂರು ವತಿಯಿಂದ ಗಾಳಿಪಟ ಪ್ರದರ್ಶನ, ಸಂಜೆ. 3.30ರಿಂದ ಮೂರು ವರ್ಷ ಒಳಗಿನ ಮಕ್ಕಳಿಗೆ ಬೀಚ್ ಪ್ರಿನ್ಸ್ ಮತ್ತು ಪ್ರಿನ್ಸೆಸ್ ಪ್ರದರ್ಶನ ನಡೆಯಲಿದೆ. ಫೆ.23ರಂದು ಬೀಚ್ ವಾಲಿಬಾಲ್ ಪಂದ್ಯಾಟಗಳು, […]

ಫತ್ವಾ ಯಾರ ಮೇಲೂ ಹೇರುವುದಿಲ್ಲ: ಪಳ್ಳಿ ಉಸ್ತಾದ್

Thursday, February 6th, 2014
AB-Ibrahim

ಮಂಗಳೂರು: ಪುತ್ತೂರು ಕೊಡಿಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫತ್ವಾ ಹೊರಡಿಸಿದ ಧರ್ಮಗುರುವನ್ನು ಜಿಲ್ಲಾಧಿಕಾರಿ ಆದೇಶದಂತೆ ಶಾಲೆಗೆ ಕರೆಸಿ ಕ್ಷೇತ್ರ ಶಿಕ್ಷಣಾಧಿಕಾರಿ, ಅಧಿಕೃತವಾಗಿ ಹೇಳಿಕೆ ಪಡೆದಿದ್ದಾರೆ. ಈ ನಡುವೆ ಕನ್ನಡಪ್ರಭ ಜತೆ ಮಾತನಾಡಿದ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಶಾಲೆಯಲ್ಲಿ ಎಲ್ಲರಿಗೂ ಮನವರಿಕೆ ಮಾಡಿ ಪ್ರಕರಣವನ್ನು ಸೌಹಾರ್ದಯುತವಾಗಿ ಪರಿಹರಿಸುವುದಾಗಿ ತಿಳಿಸಿದರು.  ಕನ್ನಡಪ್ರಭದಲ್ಲಿ ಬುಧವಾರ ‘ಮುಸ್ಲಿಂ ಹೆಣ್ಣುಮಕ್ಕಳ ನೃತ್ಯಕ್ಕೆ ಫತ್ವಾ ಅಡ್ಡಿ’ ವಿಶೇಷ ವರದಿ ಪ್ರಕಟವಾಗಿತ್ತು. ಈ ವರದಿ ಪ್ರಸ್ತಾಪಿಸಿದ ಜಿಲ್ಲಾಧಿಕಾರಿ, ಪತ್ರಿಕೆಯಲ್ಲಿ ವರದಿ ಪ್ರಕಟವಾಗಿರುವುದನ್ನು ನೋಡಿದೆ. ಸಾಹಿತಿಗಳು, ಪ್ರಗತಿ […]