ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅ.ಭಾವಿ.ಪ ಕಾರ್ಯಕರ್ತರ ಜಯಭೇರಿ

Friday, August 11th, 2017
abvp

ಮಂಗಳೂರು :ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂದು ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಸಹ ಕಾರ್ಯದರ್ಶಿ, ಲಲಿತಕಲಾ ಸಂಘದ ಕಾರ್ಯದರ್ಶಿ, ಲಲಿತಕಲಾ ಸಂಘದ ಸಹ ಕಾರ್ಯದರ್ಶಿ ಸ್ಥಾನಗಳು ಸೇರಿದಂತೆ 30ಕ್ಕೆ 30 ತರಗತಿ ಪ್ರತಿನಿಧಿಗಳಾಗಿ ಅ.ಭಾ.ವಿ.ಪ ಕಾರ್ಯಕರ್ತರು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ವಿಕಾಸ್, ಕಾರ್ಯದರ್ಶಿಯಾಗಿ ಉಮೇಶ್, ಸಹಕಾರ್ಯದರ್ಶಿಯಾಗಿ ಕು||ರಕ್ಷಿತಾ, ಲಲಿತಕಲಾ ಕಾರ್ಯದರ್ಶಿಯಾಗಿ ಕು||ಗಾಯತ್ರಿ, ಲಲಿತಕಲಾ ಸಹ ಕಾರ್ಯದರ್ಶಿಯಾಗಿ ಕು||ಶ್ರಾವ್ಯ ಆಯ್ಕೆಯಾಗಿದ್ದಾರೆ. ಈ ಗೆಲುವು ವಿದ್ಯಾರ್ಥಿ ಸಮುದಾಯ ರಾಷ್ಟ್ರೀಯ ವಿಚಾರಧಾರೆಯನ್ನು ಒಪ್ಪಿ ರಾಷ್ಟ್ರೀಯತೆಯನ್ನು ಜಯಗೊಳಿಸಿರುವುದಾಗಿ ಅ.ಭಾ.ವಿ.ಪ […]

ಮಣಿಪಾಲದಲ್ಲಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಖಂಡಿಸಿ ಅಭಾವಿಪದಿಂದ ಬೃಹತ್ ಪ್ರತಿಭಟನೆ

Sunday, June 23rd, 2013
abvp students protest

ಮಂಗಳೂರು : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮಂಗಳೂರು ಅಭಾವಿಪವು ಬೆಸೆಂಟ್ ಕಾಲೇಜು ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನಾ ಸಭೆಯನ್ನು ನಡೆಸಿತು. ನೂರಾರು ವಿದ್ಯಾರ್ಥಿ/ ವಿದ್ಯಾರ್ಥಿನಿಯರು  ಪ್ರತಿಭಟನೆಯಲ್ಲಿ ಭಾಗವಹಿಸಿ ಅತ್ಯಾಚಾರ ಪ್ರಕರಣದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಅಭಾವಿಪದ ಮಾಜಿ ರಾಜ್ಯ ಕಾರ್ಯದರ್ಶಿ ರವಿಚಂದ್ರ ಪಿ.ಎಂ. ಇದೊಂದು ಹೇಯ ಕೃತ್ಯವಾಗಿದ್ದು, ಸರಕಾರ 24 ತಾಸೊಳಗೆ ಆರೋಪಿಗಳನ್ನು […]