ಮಲ್ಲೇಶ್ವರಂನಲ್ಲಿ ಸರಗಳ್ಳರನ್ನು ಹಿಡಿದ ಜಗ್ಗೇಶ್

Friday, September 30th, 2011
jaggesh

ಬೆಂಗಳೂರು : ಮಲ್ಲೇಶ್ವರಂನಲ್ಲಿ ಯುವತಿಯೊಬ್ಬಳ ಸರ ದೋಚಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಸರಗಳ್ಳರನ್ನು ನವರಸನಾಯಕ ನಟ ಜಗ್ಗೇಶ್ ಮತ್ತು ಅವರ ಕಾರಿನ ಚಾಲಕ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಬಂಧಿತರು ಶೇಷಾದ್ರಿಪುರಂ ಹಾಗೂ ಆಸ್ಟಿನ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು. ಮಲ್ಲೇಶ್ವರಂ ಹನ್ನೊಂದನೆ ಅಡ್ದರಸ್ತೆಯಲ್ಲಿ ಎಂಇಎಸ್ ಕಾಲೇಜಿನ ವಿದ್ಯಾರ್ಥಿನಿ ಶ್ರುತಿ ಸಂಜೆ 6 ರ್ ಹೊತ್ತಿಗೆ ಕಾಲೇಜು ಮುಗಿಸುಕೊಂಡು ನಡೆದುಕೊಂಡು ಹೋಗುತ್ತಿದ್ದರು. ಅದೇ ಹೊತ್ತಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಕತ್ತಿನಲ್ಲಿದ್ದ ಸರ […]