ಮಾಧ್ಯಮ ಪ್ರತಿನಿಧಿಗಳ ಕುಟುಂಬ ಸದಸ್ಯರಿಗಾಗಿ ‘ಆಧಾರ್‌’ ಗುರುತು ಚೀಟಿ ನೋಂದಣಿ

Wednesday, September 28th, 2011
Adhar Card

ಮಂಗಳೂರು: ದ. ಕ. ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳ ಕುಟುಂಬ ಸದಸ್ಯರಿಗಾಗಿ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ‘ಆಧಾರ್‌’ ಗುರುತು ಚೀಟಿ ನೋಂದಣಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್‌ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಸ್ಯೆಗಳ ನಿವಾರಣೆಯ ದೃಷ್ಟಿಯಿಂದ ಪ್ರತಿಯೊಬ್ಬರೂ ವಿಶಿಷ್ಟ ಗುರುತು ಚೀಟಿ ‘ಆಧಾರ್‌’ ಪಡೆಯುವುದು ಆವಶ್ಯವಾಗಿದೆ, ಆಧಾರ್‌ ಕುರಿತು ಮಾಧ್ಯಗಳು ಸಾರ್ವಜನಿಕರಲ್ಲಿ ಇನ್ನಷ್ಟು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದ್ರು. ದಿನ ನಿತ್ಯದ ಸಮಸ್ಯೆಗಳಾದ […]

ಆಧಾರ್ ಗುರುತಿನ ಚೀಟಿಗೆ ಮಂಗಳೂರು ನಗರ ಪ್ರಧಾನ ಅಂಚೆ ಕಚೇರಿಯಲ್ಲಿ ಚಾಲನೆ

Thursday, July 7th, 2011
Adhar card/ಆಧಾರ್ ಗುರುತಿನ ಚೀಟಿ

ಮಂಗಳೂರು: ಮಂಗಳೂರು ನಗರ ಪ್ರಧಾನ ಅಂಚೆ ಕಚೇರಿಯಲ್ಲಿ ದ.ಕ.ಜಿಲ್ಲಾ ವ್ಯಾಪ್ತಿಯ ಆಧಾರ್ ವಿಶಿಷ್ಟ ಗುರುತಿನ ಚೀಟಿಗಾಗಿ ನೋಂದಣಿ ಪ್ರಕ್ರಿಯೆಗೆ ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಬುಧವಾರ ಚಾಲನೆ ನೀಡಿದರು.ಅವರು ಲಯನ್ಸ್ ಜಿಲ್ಲಾ ಗವರ್ನರ್ ಜಿ.ಕೆ.ರಾವ್‌ರಿಗೆ ಮೊದಲ ಆಧಾರ್ ನೋಂದಣಿ ಅರ್ಜಿ ನೀಡುವ ಮೂಲಕ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶರ್ಮಾ ನೋಂದಣಿ ಅರ್ಜಿ ತುಂಬಲು ಅನಕ್ಷರಸ್ಥರು ಹಾಗೂ ಹಳ್ಳಿಯ ಜನರು ಏಜೆಂಟರ ಮೊರೆ ಹೋಗುವುದನ್ನು ತಪ್ಪಿಸಬೇಕು, ಅದಕ್ಕಾಗಿ ಅನುಭವಿ ಏಜೆನ್ಸಿಯ ಮೂಲಕ […]