ಮಾಧ್ಯಮ ಪ್ರತಿನಿಧಿಗಳ ಕುಟುಂಬ ಸದಸ್ಯರಿಗಾಗಿ ‘ಆಧಾರ್’ ಗುರುತು ಚೀಟಿ ನೋಂದಣಿ
Wednesday, September 28th, 2011ಮಂಗಳೂರು: ದ. ಕ. ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳ ಕುಟುಂಬ ಸದಸ್ಯರಿಗಾಗಿ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ‘ಆಧಾರ್’ ಗುರುತು ಚೀಟಿ ನೋಂದಣಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಸ್ಯೆಗಳ ನಿವಾರಣೆಯ ದೃಷ್ಟಿಯಿಂದ ಪ್ರತಿಯೊಬ್ಬರೂ ವಿಶಿಷ್ಟ ಗುರುತು ಚೀಟಿ ‘ಆಧಾರ್’ ಪಡೆಯುವುದು ಆವಶ್ಯವಾಗಿದೆ, ಆಧಾರ್ ಕುರಿತು ಮಾಧ್ಯಗಳು ಸಾರ್ವಜನಿಕರಲ್ಲಿ ಇನ್ನಷ್ಟು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದ್ರು. ದಿನ ನಿತ್ಯದ ಸಮಸ್ಯೆಗಳಾದ […]