ಮಮತಾಗೆ ಕೈಕೊಟ್ಟ ‘ಅಣ್ಣಾ’ ರಾಜಕೀಯ!
Thursday, March 13th, 2014ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮುಂದಿಟ್ಟುಕೊಂಡು ದೆಹಲಿಯಲ್ಲಿ ರಾಜಕೀಯ ಮಾಡಲು ಹೊರಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯೋಜನೆ ವಿಫಲವಾಗಿದೆ. ರಾಮಲೀಲಾ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ ರ್ಯಾಲಿಗೆ ಅಣ್ಣಾ ಕೈಕೊಟ್ಟಿದ್ದಾರೆ. ಬೆರಳೆಣಿಕೆ ಸಂಖ್ಯೆಯ ಜನರಿಗೆ ಮಮತಾ ಅವರೊಬ್ಬರೇ ಭಾಷಣ ಮಾಡಿ ಹೋಗಿದ್ದಾರೆ. ಅಣ್ಣಾ ಗೈರು ಹಾಜರಾಗಲು ಅನಾರೋಗ್ಯದ ಕಾರಣ ನೀಡಲಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಬೆಂಬಲಿಗ, ಭೂ ಸೇನೆ ನಿವೃತ್ತ ಮುಖ್ಯಸ್ಥ ಜ. ವಿ.ಕೆ. ಸಿಂಗ್ ಪ್ರಭಾವವೇ ರ್ಯಾಲಿಯಿಂದ ಅಣ್ಣಾ ದೂರ ಉಳಿಯಲು […]