ತುಳುಭಾಷೆ, ರಂಗಭೂಮಿಗೆ ಕಾಪಿಕಾಡ್‌ರ ಕೊಡುಗೆ ಅಪಾರ:ಗಣೇಶ್‌ರಾವ್

Saturday, August 12th, 2017
Are marler

ಮಂಗಳೂರು: ಬೊಳ್ಳಿ ಮೂವೀಸ್ ಲಾಂಛನದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಶರ್ಮಿಳಾ ಡಿ.ಕಾಪಿಕಾಡ್, ಮುಖೇಶ್ ಹೆಗ್ಡೆ, ದಿನೇಶ್ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗಿರುವ ‘ಅರೆಮರ‍್ಲೆರ್’ ತುಳು ಹಾಸ್ಯ ಸಿನಿಮಾ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್‌ರಾವ್ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ತುಳುಭಾಷೆ, ತುಳುರಂಗ ಭೂಮಿಗೆ ದೇವದಾಸ್ ಕಾಪಿಕಾಡ್‌ರ ಕೊಡುಗೆ ಅಪಾರವಾದುದು. ತುಳು ಸಿನಿಮಾರಂಗದಲ್ಲಿ ಸಾಮಾಜಿಕ ಸಾಮರಸ್ಯ ಮುಖ್ಯ. ದ್ವೇಷ -ಅಸೂಯೆಗಳನ್ನು ಮರೆತು ಸಿನಿಮಾರಂಗದ ಏಳಿಗೆಗಾಗಿ ಒಬ್ಬರನ್ನೊಬ್ಬರು ಗೌರವಿಸಿ, ಪ್ರೀತಿ […]