ಭಕ್ತಿ ಭಾವೈಕತೆಯ ಆಯುಧ ಪೂಜೆ
Wednesday, October 5th, 2011
ದಸರಾ ಹಬ್ಬದ ಕೊನೆಯ ದಿನ ವಿಜಯದಶಮಿಯಾದರೆ. ಒಂಭತ್ತನೆ ದಿನ ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮವನ್ನು ಆಚರಿಸಲಾಗುತ್ತದೆ, ಎಲ್ಲೆಡೆ ವಾಹನಗಳಿಗೆ ಹಾಗೂ ಆಯುಧಗಳಿಗೆ ಪೂಜೆ ನಡೆಸಲಾಗುತ್ತದೆ ಅಂಗಡಿ, ಕಚೇರಿ, ಮಳಿಗೆಗಳಲ್ಲಿ ವಾಹನ ಸೇರಿದಂತೆ ಉಪಯೋಗಿಸುವ ಎಲ್ಲಾ ಆಯುಧಗಳನ್ನು ಹೂ ತೋರಣಗಳಿಂದ ಶೃಂಗಾರಗೊಳಿಸಿ ಭಕ್ತಿ ಭಾವೈಕತೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ. ಜಾತಿ ಭೇಧವಿಲ್ಲದೆ ಆಯುಧ ಪೂಜೆಯನ್ನು ನಾಡಿನೆಲ್ಲೆಡೆ ಆಚರಿಸುತ್ತಾರೆ. ವಾಹನಗಳಿಗೆ ಪೂಜೆ ಸಲ್ಲಿಸುವುದರಿಂದ ದೀರ್ಘ ಬಾಳ್ವಿಕೆ ಸಹಿತ ಅಪಘಾತವನ್ನು ತಪ್ಪಿಸಬಹುದಾಗಿದೆ ಎಂಬುದು ನಂಬಿಕೆಯಾಗಿದೆ. ಇದರಂತೆ ತಮ್ಮ ತಮ್ಮ ಊರುಗಳಲ್ಲಿ ದೇವಾಲಯಗಳಿಗೆ ತೆರಳಿ […]