ಹಿಂದೂ ವಿರೋಧಿ ರಾಜ್ಯ ಸರಕಾರದಿಂದ ಮಠಮಂದಿರದ ವಶ : ವಿಶ್ವೇಶತೀರ್ಥ ಸ್ವಾಮೀಜಿ

Friday, January 2nd, 2015
VHP protest

ಮಂಗಳೂರು: ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಮಂಗಳೂರು ಆಶ್ರಯದಲ್ಲಿ ‘ಹಿಂದೂ ವಿರೋಧಿ ರಾಜ್ಯ ಸರಕಾರ’ ಎಂದು ಆರೋಪಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ದ. ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ್ ಬೃಹತ್‌ ಪ್ರತಿಭಟನೆ ನಡೆಯಿತು. ಇದಕ್ಕೂ ಮುನ್ನ ಶರವು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನ ಮೆರವಣಿಗೆ ನಡೆಯಿತು. ಧಾರ್ಮಿಕ ಸ್ವಾತಂತ್ರವನ್ನು ಅಪಹರಿಸುವ ಸ್ಥಿತಿ ನಿರ್ಮಾಣವಾಗಿದೆ. ಮಠಮಂದಿರದ ಕುರಿತು ಮಸೂದೆ ರೂಪಿಸಲು ಹೊರಟಿರುವ ಕಾಂಗ್ರೆಸ್‌ ಸರಕಾರ ತತ್‌ಕ್ಷಣವೇ ಅದನ್ನು ವಾಪಾಸು ಪಡೆಯಬೇಕು. ಅಲ್ಲಿ ವರೆಗೆ ನಮ್ಮ ಹೋರಾಟ […]