ಹುಲಿವೇಷದ ತಮಟೆಯ ನಾದಕ್ಕೆ ಹೆಜ್ಜೆ ಹಾಕಿದ ರಮಾನಾಥ ರೈ
Tuesday, October 3rd, 2017ಬೆಂಗಳೂರು: ವನ್ಯಜೀವಿ ಸಪ್ತಾಹದ ಅಂಗವಾಗಿ ಲಾಲ್ಬಾಗ್ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುಲಿವೇಷ ಕುಣಿತ ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹುಲಿ ವೇಷಧಾರಿಗಳು ಕುಣಿಯುತ್ತಿದ್ದರೆ ಅಲ್ಲಿದ್ದ ರಾಜ್ಯದ ಅರಣ್ಯ ಸಚಿವ ರಮಾನಾಥ ರೈ ಕೂಡ ಹುಲಿವೇಷದ ತಮಟೆಯ ನಾದಕ್ಕೆ ಹುಲಿಗಳೊಂದಿಗೆ ಹೆಜ್ಜೆ ಹಾಕಿದರು. 63ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕಬ್ಬನ್ಪಾರ್ಕ್ನಿಂದ ಲಾಲ್ಬಾಗ್ ವರೆಗೆ ವಾಕಥಾನ್ ಆಯೋಜಿಸಲಾಗಿತ್ತು. ಮೊದಲೇ ಅಜಾನುಬಾಹು ಆಗಿರುವ ರಮಾನಾಥ ರೈ ಅವರು ಹುಲಿಯ ಮಾಡಿಕೊಂಡು ಮುಖವನ್ನು ಹುಲಿಯಂತೆ ಮಾಡಿಕೊಂಡು ಅರಚುತ್ತಾ ಹುಲಿವೇಷ ತಂಡದೊಂದಿಗೆ ಕುಣಿದು ಸಂತೋಷಪಟ್ಟರು. ಈ ಮೊದಲು […]