ನಾಳೆಯಿಂದ ಎಂಡೋ ಸಂತ್ರಸ್ತರ ಪುನರ್ ಸಮೀಕ್ಷೆ: ರೈ
Friday, February 28th, 2014ಬಂಟ್ವಾಳ: ಮಾ. 1ರಿಂದ ಎಂಡೋ ಸಂತ್ರಸ್ತರ ಪುನರ್ ಸಮೀಕ್ಷೆ ನಡೆಸಲಾಗುವುದು. ಅರ್ಹ ಎಂಡೋ ಸಂತ್ರಸ್ತರನ್ನು ಪತ್ತೆ ಹಚ್ಚಿ ಅವರಿಗೂ ಸರ್ಕಾರದ ಸೌಲಭ್ಯ ಒದಗಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಇಲಾಖೆ ಇದರ ಆಶ್ರಯದಲ್ಲಿ ಗುರುವಾರ ಮಂಚಿಯ ಲಯನ್ಸ್ ಮಂದಿರದಲ್ಲಿ ನಡೆದ ಎಂಡೋ ಸಂತ್ರಸ್ತರ ಮಿತವೇತನದ (ಸ್ಟೈಫಂಡ್) ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಎಂಡೋ ಸಂತ್ರಸ್ತರಿಗೆ ಆದೇಶ ಪತ್ರ ವಿತರಿಸಿ […]