ನಾಳೆಯಿಂದ ಎಂಡೋ ಸಂತ್ರಸ್ತರ ಪುನರ್ ಸಮೀಕ್ಷೆ: ರೈ

Friday, February 28th, 2014
Ramanda-Rai

ಬಂಟ್ವಾಳ: ಮಾ. 1ರಿಂದ ಎಂಡೋ ಸಂತ್ರಸ್ತರ ಪುನರ್ ಸಮೀಕ್ಷೆ ನಡೆಸಲಾಗುವುದು. ಅರ್ಹ ಎಂಡೋ ಸಂತ್ರಸ್ತರನ್ನು ಪತ್ತೆ ಹಚ್ಚಿ ಅವರಿಗೂ ಸರ್ಕಾರದ ಸೌಲಭ್ಯ ಒದಗಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಇಲಾಖೆ ಇದರ ಆಶ್ರಯದಲ್ಲಿ ಗುರುವಾರ ಮಂಚಿಯ ಲಯನ್ಸ್ ಮಂದಿರದಲ್ಲಿ ನಡೆದ ಎಂಡೋ ಸಂತ್ರಸ್ತರ ಮಿತವೇತನದ (ಸ್ಟೈಫಂಡ್) ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಎಂಡೋ ಸಂತ್ರಸ್ತರಿಗೆ ಆದೇಶ ಪತ್ರ ವಿತರಿಸಿ […]

ಬಂಟ್ವಾಳ ಯುವತಿಯ ಕೊಲೆ, ಶಂಕಿತ ಆರೋಪಿಯ ಸೆರೆ

Tuesday, February 26th, 2013
Girl found dead in Bantwal

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮ ಕಶೆಕೋಡಿ ಎಂಬಲ್ಲಿ ಸೋಮವಾರ ಯುವತಿಯೊಬ್ಬಳ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ. ಯುವತಿಯನ್ನು ಕಶೆಕೋಡಿ ಸೀತಾರಾಮ ಮತ್ತು ನಳಿನಾಕ್ಷಿ ದಂಪತಿ ಪುತ್ರಿಯಾದ ಸೌಮ್ಯ ಎಂದು ಗುರುತಿಸಲಾಗಿದ್ದು, ಶಂಕಿತ ಆರೋಪಿ ಸ್ಥಳೀಯ ನಿವಾಸಿ ಸತೀಶ (30) ಎಂಬಾತನನ್ನು ನಗರ ಠಾಣೆ ಪೊಲೀಸರು ತಕ್ಷಣ ವಶಕ್ಕೆ ತೆಗೆದುಕೊಂಡಿದ್ದಾರೆ. ಸೀತಾರಾಮ ಅವರ ನಾಲ್ವರು ಪುತ್ರಿಯರಲ್ಲಿ ಸೌಮ್ಯಾ ಹಿರಿಯವಳಾಗಿದ್ದು, ಇತ್ತೆಚೆಗಷ್ಟೇ ಡಿಎಡ್‌ ಕೋರ್ಸ್ ಮುಗಿಸಿ 15 ದಿನಗಳ ಹಿಂದಷ್ಟೇ ಮಣಿಪಾಲದ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ್ದರು. […]