ಭಟ್ಕಳ ಸಮೀಪದ ಮುಗ್ಳಿಹೊಂಡದಲ್ಲಿ ಭೀಕರ ಅಪಘಾತ ಬೈಕ್ ಸವಾರರಿಬ್ಬರ ಸಾವು

Wednesday, March 13th, 2013
Bhatkal bike accsident

ಕುಂದಾಪುರ : ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಶಿರೂರಿನ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರಿಬ್ಬರು ಭಟ್ಕಳ ಸಮೀಪದ ಮುಗ್ಳಿಹೊಂಡ ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಬೈಂದೂರು ಸಮೀಪದ ಶಿರೂರಿನ ಮಾರ್ಕೆಟ್ ರಸ್ತೆ ನಿವಾಸಿಗಳಾದ ಹುರೈಸ್(೧೮) ಹಾಗೂ ತನೀರ್ ಅಧಮ್(೧೮) ಮೃತ ಬೈಕ್ ಸವಾರರಾಗಿದ್ದಾರೆ. ಹುರೈಸ್ ಹಾಗೂ ತನೀರ್ ಅಧಮ್ ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮುಗ್ಳಿಹೊಂಡ ಎಂಬಲ್ಲಿ ಎದುರಿನಿಂದ […]