1964 ರ ಗೋ ಹತ್ಯೆ ಕಾಯ್ದೆಯನ್ನು ಜಾರಿಗೆ ತಂದಲ್ಲಿ ಗೋ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹುದು: ಬಿ.ಮಂಜುನಾಥ ಮಂಡ್ಯ

Saturday, May 18th, 2013
Manjunath Mandya

ಮಂಗಳೂರು : ಹೊಸದಾಗಿ ಅಧಿಕಾರಕ್ಕೆ ಬಂದ  ಕಾಂಗ್ರೆಸ್ ಸರ್ಕಾರವು ಗೋ ಹತ್ಯೆ ನಿಷೇದ ಕಾಯ್ದೆಯನ್ನು ಹಿಂದೆ ಪಡೆಯುವ ಉದ್ದೇಶ ಹೊಂದಿದ್ದು ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಬಿ.ಮಂಜುನಾಥ್ ಮಂಡ್ಯ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯ ಸರ್ಕಾರವು ಗೋ ಹತ್ಯೆ ಕಾಯ್ದೆಯನ್ನು ಹಿಂದೆ ಪಡೆದಿದೆ ಮತ್ತು ಮಠಗಳಿಗೆ ನೀಡಿದ್ದ ದೇಣಿಗೆಯನ್ನು ಹಿಂಪಡೆದಿದೆ. ಇದು ಬಹುಸಂಖ್ಯಾತರಾದ ಹಿಂದೂಗಳ ಭಾವನೆಗೆ ದಕ್ಕೆಯುಂಟು ಮಾಡುವ ಅಲ್ಪಸಂಖ್ಯಾತರನ್ನು […]

ಮಂಗಳೂರಿನಲ್ಲಿ ಮತ್ತೆ ನೈತಿಕ ಪೋಲೀಸ್ ಗಿರಿ, ಮಹಿಳೆಯೊಂದಿಗಿದ್ದ ಅನ್ಯ ಕೋಮಿನ ವ್ಯಕ್ತಿ ಮೇಲೆ ಹಲ್ಲೆ

Friday, February 1st, 2013
Bhajrangdal activists

ಮಂಗಳೂರು : ನಗರದ ಪಂಪ್ ವೆಲ್ ಬಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ  ಯುವತಿ ಹಾಗು ಅದೇ ಅಂಗಡಿಯ ಮಾಲಕನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಹಿಡಿದು ಥಳಿಸಿ  ಪೊಲೀಸರಿಗೆ ಒಪ್ಪಿಸಿದ  ಘಟನೆ ಗುರುವಾರ ಸಂಜೆ ನಡೆದಿದೆ. ಯುವತಿಗೆ 6 ತಿಂಗಳ ಹಿಂದೆ ಮದುವೆಯಾಗಿದ್ದರು ತನ್ನ ಅಂಗಡಿ ಮಾಲಕನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ನಿನ್ನೆ ಸಂಜೆ ಉದ್ಯೋಗ ಮುಗಿಸಿ ಕಾರಿನಲ್ಲಿ ಜತಯಾಗಿ ಪ್ರಯಾಣಿಸುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು  ಇವರಿಬ್ಬರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದರು […]