14 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಸಿದ್ಧ; ಉಳಿದವು ಕಗ್ಗಂಟು

Monday, February 3rd, 2014
ಯಡಿಯೂರಪ್ಪ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಇಂದು ಕೋರ್ ಕಮಿಟಿ ಸಭೆ ನಡೆಸಿದ್ದಾರೆ. 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಸಿದ್ಧವಾಗಿದ್ದರೆ ಉಳಿದವು ತುಸು ಕಗ್ಗಂಟು ಎನಿಸಿದೆ. ಈ ಮಧ್ಯೆ, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಣಕ್ಕಿಳಿಸುವ ಸಂಬಂಧ ಗಹನವಾದ ಚರ್ಚೆಗಳು ನಡೆದವು. ಶಿವಮೊಗ್ಗದಿಂದ ಸ್ಪರ್ಧಿಸುವಂತೆ ಬಿಎಸ್ವೈ ಮೇಲೆ ಪಕ್ಷದ ರಾಜ್ಯ ಮುಖಂಡರೂ ಒತ್ತಡ ಹಾಕಿದ್ದಾರೆ. ಶಿವಮೊಗ್ಗದ ಸ್ಥಳೀಯರು ಮುಖಂಡರು ಹಿಂದಿನಿಂದಲೂ ಯಡಿಯೂರಪ್ಪ ಮೇಲೆ ಒತ್ತಡ ಹಾಕುತ್ತಿದ್ದು, ಚುನಾವಣೆಗೆ […]

ಬಿಎಸ್‌ವೈ ಮುನಿಸು: ರಾಜ್ಯ ಬಿಜೆಪಿ ಇಕ್ಕಟ್ಟಿನಲ್ಲಿ

Tuesday, January 28th, 2014
B-S-Yeddyurappa

ಬೆಂಗಳೂರು : ಬಿಜೆಪಿಯ ಜೊತೆ ಇತ್ತೀಚೆಗಷ್ಟೇ ಕೆಜೆಪಿಯನ್ನು ವಿಲೀನಗೊಳಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇದೀಗ ಬಿಜೆಪಿ ಯಲ್ಲಿ ಮೂಲೆ ಗುಂಪಾಗಿದ್ದು, ರಾಜ್ಯ ನಾಯಕರ ವರ್ತನೆಗೆ ಬೇಸತ್ತು ಅಧಿ ವೇಶನ ಸೇರಿದಂತೆ ಪಕ್ಷದ ಚಟುವಟಿಕೆ ಯಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮುಂಬರುವ ಲೋಕಸಭಾ ಚುನಾ ವಣೆಗೂ ಮುನ್ನವೇ ಬಿಜೆಪಿಯಲ್ಲಿ ಅಸ ಮಾಧಾನದ ಹೊಗೆ ಎದ್ದಿದೆ. ಮುನಿಸಿ ಕೊಂಡಿರುವ ಯಡಿಯೂರಪ್ಪರನ್ನು ಸಮಾಧಾನಪಡಿಸಲು ಬಿಜೆಪಿ ನಾಯಕ ರಾರೂ ಮುಂದಾಗುತ್ತಿಲ್ಲ. ಇದರಿಂದಾಗಿ […]

ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ಹೈಕೋರ್ಟ್ ತಡೆ

Friday, September 30th, 2011
BS Yeddyurappa

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅದರೆ ಯಡಿಯೂರಪ್ಪ ವಿರುದ್ಧ ಇರುವ 2 ಮತ್ತು 3ನೇ ದೂರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ ತಡೆಯಾಜ್ಞೆ ಪ್ರಶ್ನಿಸಲು ಸಿರಾಜಿನ್ ಬಾಷಾ ನಿರ್ಧರಿಸಿದ್ದಾರೆ. ಸಿರಾಜಿನ್ ಪರ ವಕೀಲ ಹೇಮಂತ ರಾಜು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ. ಎರಡು ಮೂರು ದಿನಗಳಲ್ಲಿ ಪ್ರಕರಣದ ವಿಚಾರಣೆ ಬರುವ […]