ಕರಾವಳಿಯಾದ್ಯಂತ ಏಕಕಾಲದಲ್ಲಿ ಚಾಲಿಪೋಲಿಲು ಚಿತ್ರ ಬಿಡುಗಡೆ
Saturday, November 1st, 2014ಮಂಗಳೂರು: ಮನರಂಜನೆಯನ್ನು ಬಯಸಿ ಥಿಯೇಟರ್ಗೆ ಬರುವ ಪ್ರೇಕ್ಷಕರಿಗೆ ಚಾಲಿ ಪೋಲಿಲು ತುಳು ಸಿನಿಮಾ ಇಷ್ಟವಾಗಲಿದೆ. ತುಳುರಂಗಭೂಮಿಯ ಬಹಳಷ್ಟು ಕಲಾವಿದರನ್ನು ಚಾಲಿಪೋಲಿಲು ಸಿನಿಮಾದಲ್ಲಿ ಬಳಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ಪುಷ್ಪರಾಜ್ ಜೈನ್ ತಿಳಿಸಿದರು. ಜ್ಯೋತಿ ಚಲನ ಚಿತ್ರಮಂದಿರದಲ್ಲಿ ಚಾಲಿಪೋಲಿಲು ಸಿನಿಮಾದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಾದ್ಯಮಗಳು ಯಾವಾಗಲೂ ನಿಷ್ಠುರವಾದಿಗಳು ಇದ್ದುದನ್ನೇ ಇದ್ದಂತೆ ಹೇಳುವ ಪತ್ರಕರ್ತರು ವಸ್ತುನಿಷ್ಠ ವರದಿಯನ್ನೇ ಪ್ರತಿಪಾದಿಸುತ್ತಾರೆ. ಚಾಲಿಪೋಲಿಲು ಸಿನಿಮಾದ ಬಗ್ಗೆ ಪತ್ರಿಕೆಗಳು ಈಗಾಗಲೇ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಸಿನಿಮಾ ಶತದಿನೋತ್ಸವ ಆಚರಿಸಲಿ ಎಂದು ಅವರು […]