ನಗರೋತ್ಥಾನ ಕಾಮಗಾರಿ: ತ್ವರಿತಗೊಳಿಸಲು ಸಚಿವರ ಸೂಚನೆ

Tuesday, March 10th, 2015
dc meeting

ಮಂಗಳೂರು : ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಕಾರ್ಯಕ್ರಮ ನಗರೋತ್ಥಾನ ಯೋಜನೆ-2ರಡಿ ಜಿಲ್ಲೆಯ ಎಲ್ಲಾ ಪಟ್ಟಣ ಪ್ರದೇಶಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ ಮತತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರೋತ್ಥಾನ ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು. ಯೋಜನೆಯಡಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಜಿಲ್ಲೆಯಲ್ಲಿ ಕಾಮಗಾರಿಯ ನಿಗದಿತ ಕಾಲಾವಧಿ ಮುಗಿದಿದ್ದರೂ, ಹಲವು ಕಾಮಗಾರಿಗಳು ಇನ್ನೂ ಪ್ರಾರಂಭಗೊಂಡಿಲ್ಲ ಎಂದು ಅವರು […]