ಕಾಂಗ್ರೆಸ್ ಪಕ್ಷದ ಬೆಂಬಲಿಗರಾದ ಅಲ್ಪ ಸಂಖ್ಯಾತರನ್ನೆ ಗುರಿಯಿಟ್ಟು ಹಲ್ಲೆ ನಡೆಸಲಾಗುತ್ತಿದೆ : ಪಿ.ವಿ. ಮೋಹನ್

Friday, June 16th, 2017
PV Mohan

ಮಂಗಳೂರು : ಕಲ್ಲಡ್ಕ ಚೂರಿ ಪ್ರಕರಣಕ್ಕೆ ಕೋಮು ಬಣ್ಣವನ್ನು ಹಚ್ಚಿ ಜನರನ್ನು ಭಾವನಾತ್ಮಕವಾಗಿ ಉನ್ಮಾದಿಸಿ ಉಭಯ ಜಿಲ್ಲೆಗಳಲ್ಲಿ ಕೋಮು ಬೆಂಕಿ ಹಾಕಿ, ಶಾಂತಿ ಕೆದಡಿಸಿ ಸರಕಾರದ ಹೆಸರನ್ನು ಕೆಡಿಸುವ ಪ್ರಯತ್ನವನ್ನೂ ಆರ್.ಎಸ್.ಎಸ್. ಮತ್ತು ಬಿಜೆಪಿ ಪಕ್ಷ ಮಾಡುತ್ತಿದೆ.  ಕಾಂಗ್ರೆಸ್ ಪಕ್ಷದ ಬೆಂಬಲಿಗರಾದ ಅಲ್ಪ ಸಂಖ್ಯಾತರನ್ನೆ ಗುರಿಯಿಟ್ಟು ಬೆದರಿಸಿ, ಹಲ್ಲೆ ನಡೆಸಿ ಅವರನ್ನು ಗಲಭೆಗಳಿಗೆ ಆರ್.ಎಸ್.ಎಸ್.ನ ಬೆಂಬಲಿಗರು ಪ್ರಚೋದಿಸುತ್ತಿದ್ದಾರೆ.  ಇದಕ್ಕೆ ಕುಮಕ್ಕು ನೀಡುತ್ತಿರುವ ಸೂತ್ರಧಾರಿಗಳನ್ನು ಮೀನ ಮೇಷ ಮಾಡದೆ ಕೂಡಲೇ ಬಂಧಿಸಬೇಕೆಂದು ಎಐಸಿಸಿ ಸದಸ್ಯರಾದ ಪಿ.ವಿ. ಮೋಹನ್ ಪತ್ರಿಕಾ […]