ದ.ಕ: 8 ಕ್ಷೇತ್ರಗಳಿಗೆ 58 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

Friday, April 27th, 2018
candidates

ಮಂಗಳೂರು : ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿಗೆ ಅಂತಿಮವಾಗಿ 58 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ. ಬೆಳ್ತಂಗಡಿ ಕ್ಷೇತ್ರ (6 ಅಭ್ಯರ್ಥಿಗಳು) ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ(ಎಂಇಪಿ), ಸೈಯದ್ ಹಸನ್(ಪಕ್ಷೇತರ)’. ಮೂಡಬಿದ್ರ್ರೆ ಕ್ಷೇತ್ರ (7 ಅಭ್ಯರ್ಥಿಗಳು) ಕೆ. ಅಭಯಚಂದ್ರ(ಕಾಂಗ್ರೆಸ್), ಉಮಾನಾಥ ಎ.ಕೋಟ್ಯಾನ್ (ಬಿ.ಜೆ.ಪಿ), ಜೀವನ್  ಕೃಷ್ಣ ಶೆಟ್ಟಿ (ಜಾತ್ಯಾತೀತ ಜನತಾದಳ),  ಕೆ.ಯಾದವ ಶೆಟ್ಟಿ (ಸಿ.ಪಿ.ಐ.ಎಂ), ಅಶ್ವಿನ್ ಜೊಸ್ಸಿ ಪಿರೇರ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), […]

ವಿಧಾನಸಭಾ ಚುನಾವಣೆಗೆ ದ.ಕ ಜಿಲ್ಲೆಯಲ್ಲಿ 98 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Wednesday, April 25th, 2018
Bantwal

ಮಂಗಳೂರು : ಕರ್ನಾಟಕ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಮುಕ್ತಾಯಗೊಂಡಿದೆ. ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ 98 ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಲಿದೆ. ನಾಮಪತ್ರ ಹಿಂದೆಗೆಯಲು ಎಪ್ರಿಲ್ 27 ಅಂತಿಮ ದಿನ. ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಬೆಳ್ತಂಗಡಿ ಕ್ಷೇತ್ರ – ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ). ಮೂಡಬಿದ್ರ್ರೆ ಕ್ಷೇತ್ರ – ಕೆ. ಅಭಯಚಂದ್ರ(ಕಾಂಗ್ರೆಸ್), […]

ಎತ್ತಿನಹೊಳೆ ವಿರೋಧಿಗಳ ಪರ ಬ್ಯಾಟಿಂಗ್!

Saturday, March 8th, 2014
U.T.-Kadar

ಮಂಗಳೂರು: ಎತ್ತಿನಹೊಳೆ ಯೋಜನೆ ಪರವಾಗಿ ಮಾತನಾಡಿಲ್ಲ. ನೆಲ, ಜಲ ಉಳಿವಿಗಾಗಿ ಹೋರಾಟ ನಡೆಸಿದ ದಕ್ಷಿಣ ಕನ್ನಡದ ಜನರನ್ನು ಸಂಘಟನೆಗಳನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ‘ಎತ್ತಿನಹೊಳೆ ಯೋಜನೆ ಪರವಾಗಿದ್ದಾರೆ’ ಎಂಬ ಆರೋಪಗಳನ್ನು ಅಲ್ಲಗಳೆದ ಯು.ಟಿ.ಖಾದರ್ ದಕ್ಷಿಣ ಕನ್ನಡ ಜಿಲ್ಲೆ ಎತ್ತಿನಹೊಳೆ  ಹೋರಾಟ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೋಲಾರದಲ್ಲಿ ಈ ಕುರಿತು ತಾವು ಯಾವುದೇ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಅಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಹತ್ತು ನಿಮಿಷಗಳ ವೀಡಿಯೋ […]

ವಿವಾದದ ನಡುವೆ ಬಿತ್ತು ಎತ್ತಿನಹೊಳೆಗೆ ಅಡಿಗಲ್ಲು

Tuesday, March 4th, 2014
Yettinaholege

ಮಂಗಳೂರು: ಬಂದ್ ಹಾಗೂ ಪ್ರತಿಭಟನೆ ನಡುವೆಯೇ ವಿವಾದಿತ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಎತ್ತಿನಹೊಳೆ ಯೋಜನೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಬಂದ್ ಆಚರಿಸಿದರೆ, ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಪ್ಪು ಪಟ್ಟಿ ಹಾಗೂ ಖಾಲಿ ಪೈಪುಗಳನ್ನು ಪ್ರದರ್ಶಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬಿ.ಬಿ. ರಸ್ತೆಯಲ್ಲಿರುವ (ಆದಿಚುಂಚನಗಿರಿ ಶಾಖಾ […]

ಮೋದಿ ಸಮಾವೇಶಕ್ಕೆ ಜನ ಜಾತ್ರೆ

Tuesday, February 18th, 2014
Modi

ಮಂಗಳೂರು: ಕೇಂದ್ರ ಮೈದಾನದಲ್ಲಿ ಫೆ.18ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಮಾತುಕೇಳಲು ಒಂದುವರೆ ಲಕ್ಷಕ್ಕೂ ಮಿಕ್ಕಿ ಜನ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ದಕ್ಷಿಣ ಕನ್ನಡ 1,676 ಬೂತ್ ಮತ್ತು ಉಡುಪಿಯ 1 ಸಾವಿರ ಬೂತ್‌ಳಿಂದಲೂ ಜನ ಸ್ವಯಂ ಪ್ರೇರಿತರಾಗಿ ವಾಹನ ವ್ಯವಸ್ಥೆಯೊಂದಿಗೆ ಆಗಮಿಸಲಿದ್ದಾರೆ. ಇದಕ್ಕೆ  ಜಿಲ್ಲಾಡಳಿತ ನೆರವಿನೊಂದಿಗೆ ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಪ್ರತಾಪ್‌ಸಿಂಹ ನಾಯಕ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಮಾವೇಶ ವೀಕ್ಷಿಸಲು ನಗರದಲ್ಲಿ 4 ಎಲ್‌ಇಡಿ ಅಳವಡಿಸಲಾಗಿದೆ. ಕೇಂದ್ರ ಮೈದಾನದ ಹೊರಗಡೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡ 74.23 ಮತದಾನ

Monday, May 6th, 2013
Assembly election Mangalore

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭೆ ಕ್ಷೇತ್ರಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಒಟ್ಟು ಶೇ.74.23ರಷ್ಟು ಮತದಾನ ನಡೆದಿದೆ. ಬೆಳಗ್ಗೆ 7  ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆದ ಮತದಾನ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆಯಿತು.  ಉರಿ ಬಿಸಿಲಿನ ನಡುವೆಯು ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸಿ ಮತಚಲಾಯಿಸಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯಲ್ಲಿ ಮತದಾರರಿಗೆ ಭಾವಚಿತ್ರವಿರುವ ಗುರುತುಚೀಟಿಯೇ ಬೇಕು,ಭಾವಚಿತ್ರವಿರುವ ಮತದಾರರ ಪಟಿಯೇ ಬೇಕು ಎಂಬ ಮತಗಟ್ಟೆ ಅಧಿಕಾರಿಗಳ ವಾದಗಳು ಸ್ವಲ್ಪಮಟ್ಟಿನ ಗೊಂದಲವನ್ನು ಸೃಷ್ಟಿಸಿತು. ಜಿಲ್ಲೆಯಲ್ಲಿ ಇದೇ […]

ಎರಡನೇ ದಿನದ ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಕರಾವಳಿಯಲ್ಲಿ ಮಿಶ್ರ ಪ್ರತಿಕ್ರಿಯೆ

Thursday, February 21st, 2013
Strike mixed response in DK

ಮಂಗಳೂರು : ವಿವಿಧ ಕಾರ್ಮಿಕ ಸಂಘಟನೆಗಳು ನೀಡಿದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಆದರೆ ಎರಡನೇ ದಿನವಾದ ಇಂದು ಯಾವುದೇ ರೀತಿಯ ಮುಷ್ಕರಗಳು ನಡೆಯದೆ ಎಂದಿನಂತೆ ಜನರು ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಬಸ್ ಸಂಚಾರ ಆರಂಭವಾಗಿದೆ. ಬೆಲೆ ಏರಿಕೆ ವಿರುದ್ಧ ಭುಗಿಲೆದ್ದ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಎಲ್ಲ ಕಾರ್ಮಿಕರು ಹತ್ತು ಸಾವಿರ ಕನಿಷ್ಠ ಕೂಲಿ ನಿಗದಿ ಪಡಿಸಿ, ಬೋನಸ್ ಗಿರುವ ಎಲ್ಲ ಮಿತಿಗಳನ್ನು ತೆಗೆದುಹಾಕಬೇಕು, ಆಟೋ ಚಾಲಕರ ನೋಂದಾವಣೆ […]