ಉಡುಪಿ ಕೃಷ್ಣ ಮಠ ಹಾಗೂ ಇತರ ದೇವಸ್ಥಾನಗಳಲ್ಲಿ ಪಂಕ್ತಿಭೇದದ ವಿರುದ್ದ ದಲಿತ ಸಮಿತಿ ಪ್ರತಿಭಟನೆ

Wednesday, July 10th, 2013
Dalith samithi protest

ಮಂಗಳೂರು: ದ.ಕ. ಜಿಲ್ಲಾ ಸಮಿತಿ,  ಸಿಪಿಐಎಂ ಹಾಗೂ ದಲಿತ ಹಕ್ಕುಗಳ ಸಮಿತಿ ವತಿಯಿಂದ ಉಡುಪಿ ಕೃಷ್ಣ ಮಠ ಹಾಗೂ ಸರಕಾರದ ಸ್ವಾಧೀನದಲ್ಲಿರುವ ಇತರ ಸಂಸ್ಥೆಗಳಲ್ಲಿ ಮಡೆಮಡಸ್ನಾನ ಹಾಗೂ ಭೋಜನದಲ್ಲಿ ಪಂಕ್ತಿಭೇದ ನಡೆಸುವುದನ್ನು ನಿಲ್ಲಿಸ ಬೇಕು ಎಂದು ಒತ್ತಾಯಿಸಿ  ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ, ಮಾತನಾಡಿ ಉಡುಪಿಯ ಪೇಜಾವರ ಶ್ರೀಗಳು ಒಂದೆಡೆ ದಲಿತರ ಕೇರಿಗಳಲ್ಲಿ ಪಾದಯಾತ್ರೆ ಮಾಡುತ್ತಾರೆ ಇನ್ನೊಂದೆಡೆ ಕೃಷ್ಣ ಮಠ ದಲ್ಲೆ ಪಂಕ್ತಿಬೇಧ ಮಾಡುತ್ತಾರೆ. ಅರಕೆ […]