ಪೊಲೀಸ್ ಠಾಣೆಯ ಮೇಲೆ PFI ಕಾರ್ಯಕರ್ತರ ದಾಳಿ : ಆರೋಪಿಗಳ ಮೇಲೆ ದೇಶದ್ರೋಹದ ಕೇಸು ದಾಖಲಿಸಲು ಆಗ್ರಹ – ವಿಶ್ವ ಹಿಂದೂ ಪರಿಷದ್

Monday, December 20th, 2021
VHP puttur

ಪುತ್ತೂರು  : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ PFI – SDPI ನ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನುಗ್ಗಿ, ಪೋಲೀಸರ ಮೇಲೆ ದಾಳಿ ನಡೆಸಿದ್ದು ಬಹಳ ಆತಂಕಕಾರಿ ಘಟನೆಯಾಗಿದ್ದು, ಜನರ ರಕ್ಷಣೆ ಮಾಡುವಂತಹ ಪೊಲೀಸರನ್ನೇ ಕೊಲೆ ಮಾಡಲು ಪ್ರಯತ್ನಿಸಿದ್ದು ಜಿಲ್ಲೆಯ ಸಮಸ್ತ ನಾಗರಿಕ ಸಮಾಜ ಈ ಕೃತ್ಯದಿಂದ ಭಯಭೀತರಾಗಿದ್ದಾರೆ. PFI ಕಾರ್ಯಕರ್ತರು ಅವರದ್ದೇ ಅಂಬುಲೆನ್ಸ್ ನಲ್ಲಿ ತಲುವಾರು, ಸೋಡಾ ಬಾಟಲಿಗಳು, ಕಲ್ಲುಗಳು, ಇನ್ನಿತರ ಮಾರಕ ಆಯುಧಗಳ ಸಹಿತ ಪೋಲೀಸರ ಮೇಲೆ […]