ಧನಂಜಯ್ ಕುಮಾರ್ ಜೆಡಿಎಸ್‍ಗೆ

Thursday, March 13th, 2014
Dhananjay-Kumar

ಬೆಂಗಳೂರು: ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ದೊರೆಯದೆ ಅತೃಪ್ತಗೊಂ ಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪರಮಾಪ್ತ ಧನಂಜಯ್ ಕುಮಾರ್ ಜೆಡಿಎಸ್ ಸೇರಿದ್ದಾರೆ. ಮಂಗಳೂರು ಕ್ಷೇತ್ರದಿಂದ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬುಧವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಧನಂಜಯ್ ಕುಮಾರ್ ಪಕ್ಷ ಸೇರ್ಪಡೆ ಮತ್ತು ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆ ನಡೆಸಿದರು. ದೇವೇಗೌಡರು ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಅನುಮತಿ ನೀಡಿದ್ದಾರೆ.

ಲೋಕಸಮರ: ಜೆಡಿಎಸ್‌ನಿಂದ ಧನಂಜಯ್ ಕುಮಾರ್ ಸ್ಪರ್ಧೆ?

Friday, March 7th, 2014
Dhananjay-Kumar

ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಮಾಪ್ತ ಧನಂಜಯ್ ಕುಮಾರ್ ಅವರು, ಈಗ ಜೆಡಿಎಸ್ ಕದ ತಟ್ಟಿದ್ದು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುವ ಯತ್ನ ನಡೆಸಿದ್ದಾರೆ. ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಧನಂಜಯ್ ಕುಮಾರ್ ಅವರು, ಇಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಅವರು […]

ಕೆಜೆಪಿಯ ನೂತನ ದ.ಕ. ಜಿಲ್ಲಾ ಕಚೇರಿಯ ಉದ್ಘಾಟನೆ

Wednesday, March 20th, 2013
KJP Dhananjaya Kumar

ಮಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವು ಉತ್ತಮ ಸಾಧನೆ ತೋರಿದ್ದು ಮುಂಬರು ವಿಧಾನ ಸಭಾ ಚುನಾವಣೆಯಲ್ಲಿ ಎಲ್ಲ ಪಕ್ಷದ ಕ್ಷೇತ್ರಗಳಲ್ಲೂ ಸ್ಪರ್ಧಿಸಲ್ಲಿದ್ದೇವೆ ಎಂದು ಕೆಜೆಪಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿ. ಧನಂಜಯ ಕುಮಾರ್‌  ಹೇಳಿದರು. ಅವರು ಮಂಗಳೂರಿನ ನಂತೂರಿನಲ್ಲಿರುವ ಕೋಕನೆಟ್‌ ಗಾರ್ಡನ್‌ ಕಟ್ಟಡದಲ್ಲಿ ಕೆಜೆಪಿಯ ದ.ಕ. ಜಿಲ್ಲಾ ಕಚೇರಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಸಚಿವರಾದ ಮುರುಗೇಶ್‌ ನಿರಾಣಿ ಮತ್ತು ರೇಣುಕಾಚಾರ್ಯ ಅವರು ಶೀಘ್ರದಲ್ಲೆ ಕೆಜೆಪಿಗೆ ಸೇರ್ಪಡೆಗೊಳ್ಳಲಿದ್ದು, ಬಿಜೆಪಿ ಸರಕಾರದಲ್ಲಿರುವ ಇನ್ನೂ ಕೆಲವು ಸಚಿವರು ಕೆಜೆಪಿಗೆ […]