ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಬಂಧಿಸುವಂತೆ ಉಡುಪಿ ವೈದ್ಯಕೀಯ ಸಂಘದ ಧರಣಿ

Saturday, January 7th, 2017
doctor's protest

ಉಡುಪಿ : ಕರ್ತವ್ಯ ನಿರತ ವೈದ್ಯರ ಮೇಲೆ ಶಿರಸಿಯಲ್ಲಿ ಹಲ್ಲೆ ನಡೆಸಿದ ಉತ್ತಕ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯು ಶನಿವಾರ ಹೊರರೋಗಿ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿ ಉಡುಪಿ ಕ್ಲಾಕ್ ಟವರ್ ಎದುರು ಧರಣಿ ನಡೆಸಿತು. ಸಂಸದ ಅನಂತಕುಮಾರ್ ಹೆಗಡೆ ವೈದ್ಯರ ಮೇಲೆ ಕಾನೂನು ಬಾಹಿರ ವಾಗಿ, ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಕಾನೂನನ್ನು ಕಾಪಾಡುವವರೆ ಕಾನೂನು ಕೈಗೆತ್ತಿಕೊಂಡಿರುವುದರಿಂದ ಸರಕಾರ ಕೂಡಲೇ ಅವರನ್ನು ಬಂಧಿಸಿ ಶಿಕ್ಷೆಗೆ […]