ತೌಡುಗೋಳಿ ಶ್ರೀ ದುರ್ಗಾ ಬಾಲಗೋಕುಲಕ್ಕೆ ಅಕ್ಕಿ ಹಾಗೂ ಆಹಾರದ ಕಿಟ್ ಒದಗಿಸಿಕೊಟ್ಟ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು

Tuesday, May 5th, 2020
durga balagokula

ಮಂಗಳೂರು : ಕರ್ನಾಟಕ ಕೇರಳ ಗಡಿಪ್ರದೇಶದ ತೌಡುಗೋಳಿ ಶ್ರೀ ದುರ್ಗಾ ಬಾಲಗೋಕುಲಕ್ಕೆ ಸಮಾಜ ಸೇವಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅಕ್ಕಿ ಹಾಗೂ ಆಹಾರದ ಕಿಟ್ ಒದಗಿಸಿಕೊಟ್ಟು ಅಲ್ಲಿನ ಹಲವಾರು ಮಕ್ಕಳ ಹಾಗೂ ಹೆತ್ತವರ ಪ್ರೀತಿಗೆ ಪಾತ್ರರಾದರು. ಕೊರೋನಾ ಲಾಕ್‌ಡೌನ್ ನಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಹಳ್ಳಿ ಪ್ರದೇಶದ ಕೂಲಿಮಾಡಿ ಜೀವನ ನಡೆಸುವ ಮತ್ತು ಮಧ್ಯಮವರ್ಗದ ಜನರ ಸಂಕಷ್ಟ ಹೇಳತೀರದು. ಇದನ್ನು ಮನಗಂಡ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಲಾಕ್‌ಡೌನ್ ಆರಂಭದ ದಿನಗಳಿಂದಲೇ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ […]