ಮುಖ್ಯಮಂತ್ರಿಗಳಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Thursday, October 27th, 2011
DVS Release Logo

ಮಂಗಳೂರು: ನವೆಂಬರ್ . 18 ಮತ್ತು 19ರಂದು ಅಳಿಕೆಯ ಸತ್ಯಸಾಯಿ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿರುವ 17ನೇ ದ. ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ನಗರದಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು. ಯಕ್ಷಗಾನ ಹಾಗೂ ಕಥಕ್ಕಳಿಯ ವೇಷ, ತೆಂಗು, ಕಂಗು, ಬಾಳೆಯ ಹಿನ್ನಲೆಯನ್ನಾಗಿರಿಸಿ, ಕನ್ನಡದ ‘ಕ’ ಅಕ್ಷರದ ಮುಗುಳಿಯ ನಡುವೆ ಕನ್ನಡ ಭುವನೇಶ್ವರಿ ಹಾಗೂ ತುಳು ಜಾನಪದ ಭೂತಾರಾಧನೆಯನ್ನು ಪ್ರತಿನಿಧಿಸುವ ದೈವಗಳ ಅಣಿಯ ಆವರಣದ ನಡುವೆ ಕನ್ನಡ ಅಂಕೆಯಲ್ಲಿ 17ನೇ ಜಿಲ್ಲಾ ಸಾಹಿತ್ಯ […]