ಚುನಾವಣೆಗೆ ಸಿದ್ಧತೆ ಈಗಲೇ ಆರಂಭವಾಗಲಿ : ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ

Wednesday, November 23rd, 2016
bjp yuva morcha

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಎರಡನೇ ಕಾರ್ಯಕಾರಿಣಿ ಬುಧವಾರ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಒಳ್ಳೆಯ ಆಡಳಿತ ದೇಶಕ್ಕೆ ದೊರೆತಿದೆ. ಕೇಂದ್ರದ ಯೋಜನೆಗಳನ್ನು ಜನತೆಗೆ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು. ಅದರೊಂದಿಗೆ ಮುಂದಿನ ಚುನಾವಣೆಯ ದೃಷ್ಟಿಯಿಂದ ಈಗಲೇ ಸಿದ್ಧತೆ ಆರಂಭಿಸಬೇಕು ಎಂದರು. ಯುವಮೋರ್ಚಾ ಕಾರ್ಯಕರ್ತರು ಮನಸ್ಸು ಮಾಡಿದರೆ ಯಾವುದೇ ಬದಲಾವಣೆ ಸಾಧ್ಯ. ಪ್ರಸ್ತುತ […]

ಮಂದಗತಿಯಲ್ಲಿ ಸಾಗುತ್ತಿರುವ ಮತದಾನ ನಗರದಲ್ಲಿ ಕೇವಲ 24 ಶೇಕಡಾ ಮತದಾನ

Thursday, March 7th, 2013
MCC election

ಮಂಗಳೂರು : ನಗರ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಇಂದು ಬೆಳಗ್ಗೆ 7ಗಂಟೆಗೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯ 380 ಮತಗಟ್ಟೆಗಳಲ್ಲಿ ಬೆಳಗ್ಗೆ 11 ಗಂಟೆಯ ಫಲಿತಾಂಶದಂತೆ ಕೇವಲ 24% ಮತ ಚಲಾವಣೆಯಾಗಿದ್ದು ಮಂದಗತಿಯಿಂದ ಸಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೆ ಉಳ್ಳಾಲ  ಪುರಸಭೆ 34%, ಮೂಡಬಿದ್ರೆ ಪುರಸಭೆ 34.1%, ಬಂಟ್ವಾಳ ಪುರಸಭೆ36.7% ಮತ ಚಲಾವಣೆಯಾಗಿದೆ. ಬೆಳ್ತತಂಗಡಿ ಯಲ್ಲಿ42.7 ಹಾಗೂ ಸುಳ್ಯದಲ್ಲಿ 43% ಮತದಾನವಾಗಿದ್ದು ಮತದಾರರು ಉತ್ಸುಕರಾಗಿ ಮತಚಲಾಯಿಸುತ್ತಿದ್ದಾರೆ. ಮಂಗಳೂರು ನಗರ ಹಾಗೂ ಉಳ್ಳಾಲದಲ್ಲಿ ಮತದಾರ ರ ಸಂಖ್ಯೆ […]