ಚೂಡಿದಾರದ ಶಾಲು ರೈಲು ಹಳಿಗೆ ಸಿಲುಕಿ ವಿದ್ಯಾರ್ಥಿನಿ ಬಲಿ

Monday, September 29th, 2014
Varsha Alva

ಪುತ್ತೂರು : ಕಂಪ್ಯೂಟರ್‌ ಸೈನ್ಸ್‌ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬಳು ರೈಲ್ವೇ ಹಳಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸುವಾಗ ರೈಲಿನಡಿಗೆ ಬಿದ್ದು ದಾರುಣವಾಗಿ ಮೃತ ಪಟ್ಟ ಘಟನೆ  ನಗರದ ಹೊರವಲಯದ  ನೆಹರೂ ನಗರದಲ್ಲಿ ರವಿವಾರ ನಡೆದಿದೆ. ಮಂಗಳೂರಿನ ದೇರೆಬೈಲ್‌ ಕೊಂಚಾಡಿ ನಿವಾಸಿ ವರ್ಷಾ (20) ಮೃತಪಟ್ಟ ವಿದ್ಯಾರ್ಥಿನಿ. ಈಶ್ವರಮಂಗಳ ನಿವಾಸಿ ರಚನಾ (20) ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ. ನಗರದ ಎಂಜಿನಿಯರಿಂಗ್‌ ಕಾಲೇಜೊಂದರ ವರ್ಷಾ, ರಚನಾ ಹಾಗೂ ಇತರ ಕೆಲವು ವಿದ್ಯಾರ್ಥಿಗಳು ಕಾಲೇಜು ಸಮೀಪದ ನೆಹರೂನಗರದ ರೈಲ್ವೇ ಹಳಿ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ರೈಲ್ವೇ […]

ಹೈಟೆನ್ಸನ್ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಮ್ಯಾಕಾನಿಕಲ್ ಇಂಜಿನಿಯಾರ್ ವಿದ್ಯಾರ್ಥಿ

Tuesday, September 17th, 2013
yathesht

ಮಂಗಳೂರು : ಬಜಪೆ ವಿಮಾನ ನಿಲ್ದಾಣದ ಸಮೀಪವಿರುವ ಕೆಂಜಾರಿನ ಕಾಲೇಜಿನ ದ್ವಿತೀಯ ವರ್ಷದ ಮ್ಯಾಕಾನಿಕಲ್ ಇಂಜಿನಿಯಾರ್ ವಿದ್ಯಾರ್ಥಿ ಮುಂಬಾಯಿ ಮೂಲದ ಯಜ್ನೇಶ್ ಶೆಟ್ಟಿ (20) ಹೈಟೆನ್ಸನ್ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಘಟನೆ ಭಾನುವಾರ ರಾತ್ರಿ ಕುದ್ರೊಳಿ ಸಮೀಪ ಸಂಭವಿಸಿದೆ. ಮಲೇರಿಯ ಜ್ವರ ಭಾದೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ನೋಡಲು ತನ್ನ ಸ್ನೇಹಿತನ ಜೊತೆ ಬಾನುವಾರ ರಾತ್ರಿ ನಗರದ ಕುದ್ರೋಳಿ ಸಮೀಪದ ಉಳ್ಳಾಲ ನರ್ಸಿಂಗ್ ಹೋಮ್ ಆಸ್ಪತ್ರೆಗೆ ತೆರಳಿದ ಯಜ್ನೇಶ್ ಶೆಟ್ಟಿ ಆಸ್ಪತ್ರೆ ಕಿಟಕಿ ಸಮೀಪ ತನ್ನ ಕೈಯನ್ನು […]