ಹಿಂದೂ ಜನಜಾಗ್ರತಿ ಸಮಿತಿಯಿಂದ ಗುರುಪೂರ್ಣಿಮ ಮಹೋತ್ಸವ

Thursday, July 18th, 2013
Sanatana

ಮಂಗಳೂರು : ಹಿಂದೂ ಜನಜಾಗ್ರತಿ ಸಮಿತಿ, ಸನಾತನ ಸಂಸ್ಥೆ ಮತ್ತು ಆಧ್ಯಾತ್ಮಿಕ ಸಂಸ್ಥೆಗಳ ವತಿಯಿಂದ ದೇಶಾದಾದ್ಯಂತ ಗುರುಪೂರ್ಣಿಮ ಮಹೋತ್ಸವನ್ನು ಜುಲೈ 22 ರಂದು ಆಚರಿಸಲಾಗುವುದು. ಆ ಪ್ರಯುಕ್ತ ಅದೇ ದಿನ ಸಂಜೆ 4 ಗಂಟೆಗೆ ಮಂಗಳೂರಿನ ಎಸ್.ಡಿ.ಎಮ್. ಲಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಶ್ರೀ ಗುರುಗಳಿಲ್ಲದೇ ಶಿಷ್ಯನಿಗೆ ಈಶ್ವರಪ್ರಾಪ್ತಿಯಾಗಲು ಸಾಧ್ಯವೇ ಇಲ್ಲ ಅದುದರಿಂದ ಗುರು-ಶಿಷ್ಯ ಪರಂಪರೆಯ ಶ್ರೇಷ್ಠತೆಯು ನಮ್ಮ ಗಮನಕ್ಕೆ ಬರುತ್ತದೆ. ಗುರುಪೂರ್ಣಿಮ ಮಹೋತ್ಸವದಲ್ಲಿ ಶ್ರೀ ವ್ಯಾಸಪೂಜೆ ಮತ್ತು ಪರಮ ಪೂಜ್ಯ. ಭಕ್ತರಾಜ ಮಹಾರಾಜರ ಪ್ರತಿಮಾಪೂಜೆ ನಡೆಯಲಿದೆ. ಅಂದು […]