ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಪತ್ರಿಕಾ ಪರಿಷತ್
Friday, November 10th, 2017ಮಂಗಳೂರು: ಯಾವುದೇ ಎಡಪಂಥೀಯ ವ್ಯಕ್ತಿಯ ಹತ್ಯೆಯಾದಾಗ ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ ಮಾಡಲಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಭೂಮಿಕೆಯನ್ನು ಸ್ಪಷ್ಟಪಡಿಸಲು ಇದೇ ಭಾನುವಾರ ಸಾಯಂಕಾಲ 4.30 ಗಂಟೆಗೆ ಮಂಗಳೂರಿನ ವಿ ಟಿ ರೋಡ್ ನಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಜನಸಂವಾದ ಸಭೆ ನಡೆಯಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ ಗುರುಪ್ರಸಾದ ಗೌಡ ಇವರು ಶುಕ್ರವಾರ ಇಲ್ಲಿ ನಡೆದ ಪತ್ರಿಕಾ ಪರಿಷತ್ ನಲ್ಲಿ ಮಾಹಿತಿ ನೀಡಿದರು. ಶ್ರೀ ಗುರುಪ್ರಸಾದ ಗೌಡ […]