ಗುರುವಾಯನಕೆರೆ: ರಾಜ್ಯಮಟ್ಟದ ಸಮಾಲೋಚನಾ ಸಭೆ
Friday, November 10th, 2017ಮಂಗಳೂರು: ’ಮಂಜುನಾಥಸ್ವಾಮಿ ಹೆಸರಿನಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿರುವುದೇ ದೊಡ್ಡ ಸೇವೆ ಎಂದು ವೀರೇಂದ್ರ ಹೆಗ್ಗಡೆಯವರು ಪ್ರಚಾರ ಮಾಡುತ್ತಿರುವುದನ್ನೇ ಸತ್ಯವೆಂದು ನಂಬಿ ಪ್ರಧಾನ ಮಂತ್ರಿಗಳು ಅವರನ್ನು ಉಜಿರೆಯಲ್ಲಿ ಭಾರೀ ಹೊಗಳಿದ್ದು ಸರಿಯಲ್ಲ. ಇವರ ಮೈಕ್ರೋಫೈನಾನ್ಸ್ ಕಾರ್ಪೊರೇಟ್ಗಿಂತ ಅಪಾಯಕಾರಿ. ಇದರ ವಿರುದ್ಧ ರಾಜ್ಯದ 30 ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಲು ನಮ್ಮ ಒಕ್ಕೂಟದ ಮತ್ತು ಪ್ರಜಾಧಿಕಾರ ವೇದಿಕೆ-ಕರ್ನಾಟಕದ ನೂರಾರು ಎನ್ಜಿಒಗಳು ನಿರ್ಧರಿಸಿದೆ ಎಂದು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ-ಕರ್ನಾಟಕ (ಫೆವಾರ್ಡ್-ಕೆ)ದ ಉಪಾಧ್ಯಕ್ಷ ಎಸ್.ಕುಮಾರ್ ಹೇಳಿದರು. ಜಂಟಿ ಕ್ರಿಯಾ ಸಮಿತಿ, […]