ಸುಶಾಂತ್ ನ ಚಿಕಿತ್ಸೆಗೆ ನೆರವಾಗುವಿರಾ… ಕಾಲುಗಳಿಗೆ ಸ್ವಾಧೀನವಿಲ್ಲ…ಆತನಿಗೆ ಅಮ್ಮನೇ ಎಲ್ಲ

Monday, July 28th, 2014
sushanth

ಮಂಗಳೂರು: ಆ ಪುಟ್ಟ ಬಾಲಕನ ಪ್ರತಿಯೊಂದು ಕೆಲಸಕ್ಕೂ ಅಮ್ಮನ ನೆರವು ಬೇಕು. ಬಾಲ್ಯದ ಕ್ಷಣಗಳನ್ನು ಖುಷಿಯಿಂದ ಕಳೆಯಬೇಕಾದ ಆತನಿಗೆ ಭಗವಂತ ಆ ಭಾಗ್ಯ ಕರುಣಿಸಿಲ್ಲ. ತನ್ನೆರಡೂ ಕಾಲುಗಳ ಸ್ವಾಧೀನವನ್ನು ಕಳೆದುಕೊಂಡಿರುವ ಆ ಪುಟ್ಟ ಬಾಲಕನಿಗೆ ಈಗ ಅಮ್ಮನೇ ಎಲ್ಲ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಎಂಬಲ್ಲಿನ ಸುಧಾಕರ ಆಚಾರ್ಯ ಮತ್ತು ತನುಜ ದಂಪತಿಯ ಪುತ್ರ ಹತ್ತರ ಹರೆಯದ ಸುಶಾಂತನ ನೋವಿನ ಕಥೆಯಿದು. ಎಲ್ಲರಂತೆ ಖುಷಿಯಿಂದ ನಲಿದಾಡುತ್ತಾ ಶಾಲೆಗೆ ತೆರಳಬೇಕಿದ್ದ ಈತ ಕಳೆದ ನಾಲ್ಕು ವರ್ಷಗಳಿಂದ ನಡೆದಾಡುವ […]