ಬಾಂಗ್ಲಾದೇಶಿ ಕಳ್ಳ ನುಸುಳುಕಾರರನ್ನು ದೇಶದಿಂದ ಓಡಿಸಿ : ವಿಶ್ವ ಹಿಂದು ಪರಿಷತ್, ಬಜರಂಗದಳ

Wednesday, February 26th, 2014
Bajranga Dal

ಮಂಗಳೂರು: ಕಳೆದ ಕೆಲವು ವರ್ಷಗಳಿಂದ ಬಾಂಗ್ಲಾ ನುಸುಳುಕೋರರು ನಿರಂತರ ಭಾರತಕ್ಕೆ ನುಸುಳುತ್ತಿದ್ದಾರೆ. ಈ ದೇಶದ ಅರ್ಥವ್ಯವಸ್ಥೆ ಹಾಗೂ ಆತಂರಿಕ ಭದ್ರತೆಗೆ ಅಪಾಯ ತರುತ್ತಿದ್ದಾರೆ. ಅಸ್ಸಾಂನಿಂದ ಪ್ರಾರಂಭವಾದ ಈ ಕಳ್ಳ ನುಸುಳುವಿಕೆ ಇಡೀ ದೇಶವನ್ನು ವ್ಯಾಪಿಸಿ ಸಂಕಟಮಯ ಪರಿಸ್ಥಿಯನ್ನು ತಂದಿದೆ. ಆಯಾ ರಾಜ್ಯಗಳಲ್ಲಿ ನುಸುಳುಕೋರರಿಂದ ಲೂಟಿ, ಭಯೋತ್ಪಾದನೆ, ಡಕಾಯಿತಿ ಮುಂತಾದ ಅಪರಾಧಿ ಕೃತ್ಯಗಳಲ್ಲಿ ಸೇರಿಕೊಂಡಿದ್ದಾರೆ. ಒಂದೆಡೆ ಈ ಕಳ್ಳ ನುಸುಳುವಿಕೆ ಗಂಭೀರ ಅಪಾಯವನ್ನು ತಂದೊಡ್ಡಿದರೆ ಇನ್ನೊಂದೆಡೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ಅತ್ಯಾಚಾರ, ಸಂಪತ್ತನ್ನು ಲೂಟಿಮಾಡುವುದು ಈ ಕೃತ್ಯಗಳಿಂದ […]