ನೋಟು ಅಮಾನ್ಯಗೊಳಿಸಿದ ಬಳಿಕ ದೇಶದ ಆರ್ಥಿಕ ಸ್ಥಿತಿ ಪ್ರಗತಿಯಾಗಿದೆ – ಮೆಘಾವಲ್

Thursday, May 18th, 2017
meghaval

ಮಂಗಳೂರು : ಕೇಂದ್ರ ಸರಕಾರದ ಕ್ರಾಂತಿಕಾರಿ ಆರ್ಥಿಕ ನೀತಿಯಿಂದ ನೋಟು ಅಮಾನ್ಯಗೊಳಿಸಿದ ಬಳಿಕ ದೇಶದ ಜಿಡಿಪಿಯಲ್ಲಿ ಕುಸಿತವಾಗಲಿದೆ, ಅಭಿವೃದ್ಧಿ ಕುಸಿತವಾಗಲಿದೆ ಎಂಬ ಟೀಕೆಗಳು ಕೆಲವರಿಂದ ಕೇಳಿ ಬಂತು. ಆದರೆ ಅದಕ್ಕೆ ಅಪವಾದ ಎನ್ನುವಂತೆ ದೇಶದ ಆರ್ಥಿಕ ಪ್ರಗತಿ ಸಾಧ್ಯವಾಗಿದೆ, ದೇಶದ ಅಭಿವೃದ್ಧಿ ಸೂಚ್ಯಂಕ ಶೇ.10ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ವಿತ್ತ, ಕಾರ್ಪೋ ರೇಟ್ ವ್ಯವಹಾರ ಸಚಿವ ಅರ್ಜುನ್ ರಾಮ್ ಮೆಘಾವಲ್ ತಿಳಿಸಿದ್ದಾರೆ. ಅಡ್ಯಾರಿನ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಬಗ್ಗೆ ದ.ಕ ಜಿಲ್ಲಾ […]