ಫರಂಗಿಪೇಟೆ ಕೇಂದ್ರ ಮೈದಾನದಲ್ಲಿ ಫೆಬ್ರವರಿ 2 ರಂದು ಜಾತ್ಯಾತೀತ ಜನತಾದಳದ ಬೃಹತ್ ಸಮಾವೇಶ

Wednesday, January 30th, 2013
JDS massive convention

ಮಂಗಳೂರು :ಫರಂಗಿಪೇಟೆಯಲ್ಲಿಯ ಕೇಂದ್ರ ಮೈದಾನದಲ್ಲಿರುವ ಅಬ್ದುಲ್ ನಜೀರ್ ಸಾಬ್ ವೇದಿಕೆಯಲ್ಲಿ ಫೆಬ್ರವರಿ 2 ಶನಿವಾರದಂದು ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಮಾವೇಶದ ಸ್ವಾಗತ ಸಮಿತಿ ಹಾಗೂ ಪ್ರಚಾರ ಸಮಿತಿಯ ಅಧ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ ತಿಳಿಸಿದರು. ಸಮಾವೇಶವನ್ನು ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಸಮಾವೇಶ ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ ವಹಿಸಲಿದ್ದಾರೆ ಎಂದರು. ಬುಧವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆಬ್ರವರಿ 2 ರಂದು ಬಂಟ್ಸ್ ಹಾಸ್ಟೆಲ್ […]