ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ : ನಿತ್ಯಾನಂದ ಸ್ವಾಮೀಜಿ

Sunday, March 6th, 2016
jogi-mutt

ಮಂಗಳೂರು : ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ. ಪಂಥದ ಝಂಡಿಯಾತ್ರೆಯ ಹಿಂದೆ ರಾಷ್ಟ್ರೀಯತೆ, ಸಮಗ್ರತೆಯ ಚಿಂತನೆ ಇದೆ ಎಂದು ಚಿಕ್ಕಮಗಳೂರು ಶ್ರೀ ವೇದವಿಜ್ಞಾನ ಕೇಂದ್ರದ ಶ್ರೀ ಕೆ.ಎಸ್. ನಿತ್ಯಾನಂದ ಸ್ವಾಮೀಜಿ ನುಡಿದರು. ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವದಂಗವಾಗಿ ಜೋಗಿ ಮಠ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ ನಡೆದ ನಾಲ್ಕನೇ ದಿನದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಪ್ರಚಾರವಿಲ್ಲದ ಪಂಥ ನಾಥಪಂಥ. ಸರಳ ಬದುಕು ಹೇಳಿಕೊಡುವ […]

ಗೋಸಂರಕ್ಷಣೆಯ ಬಗ್ಗೆ ಇಸ್ಲಾಂ ಧರ್ಮದ ಖುರಾನ್‌ನಲ್ಲಿ ಉಲ್ಲೇಖಿಸಲಾಗಿದೆ : ಮೊಹಮ್ಮದ್ ಪೈಜ್ ಖಾನ್

Tuesday, January 5th, 2016
Kuran

ಬದಿಯಡ್ಕ: ಪೂಜನೀಯ ಗೋಮಾತೆ ಮತ-ಧರ್ಮಗಳನ್ನು ಪರಸ್ಪರ ಒಂದುಗೂಡಿಸುವಂತಹ ಶಕ್ತಿ. ಗೋಸಂರಕ್ಷಣೆಯ ಬಗ್ಗೆ ಇಸ್ಲಾಂ ಧರ್ಮದಲ್ಲೂ ಪೂಜನೀಯತೆಯ ಸ್ಥಾನವನ್ನು ನೀಡಬೇಕೆಂದು ಪವಿತ್ರ ಖುರಾನ್‌ನಲ್ಲಿ ಉಲ್ಲೇಖಿಸಲಾಗಿದೆ. ಯಾವ ದೇಶದಲ್ಲಿ ಇಸ್ಲಾಂ ಮತಾನುಯಾಯಿ ಬದುಕುತ್ತಾನೋ ಅಲ್ಲಿ ಆ ದೇಶದ ನಂಬಿಕೆಯನ್ನು ಗೌರವಿಸಬೇಕೆಂದು ಪೈಗಂಬರರು ಸಾರಿದ್ದಾರೆಂದು ಖ್ಯಾತ ಗೋ ಕಥನಕಾರ ಮೊಹಮ್ಮದ್ ಪೈಜ್ ಖಾನ್ ಅಭಿಪ್ರಾಯ ವ್ಯಕ್ತಪಡಿಸಿದರು. ಯುವ ಬ್ರಿಗೇಡ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಬದಿಯಡ್ಕದ ಗಣೇಶ ಮಂದಿರದಲ್ಲಿ ಆಯೋಜಿಸಲಾದ ಗೋ ಕಥೆ ಅಂಬೆಯ ಕೂಗು ವಿಶೇಷೋಪನ್ಯಾಸದಲ್ಲಿ ಅವರು ಮಾತನಾಡುತ್ತಿದ್ದರು. […]

ಗೋಸಂರಕ್ಷಣೆಗಾಗಿ ಜು. 13 ರಂದು ಕರಾವಳಿ ಜಿಲ್ಲೆಗಳ ಬೃಹತ್‌ ಪ್ರತಿಭಟನೆ

Thursday, July 9th, 2015
VHP Rally

ಮಂಗಳೂರು : ಗೋಹತ್ಯೆ, ಗೋ ಕಳ್ಳ ಸಾಗಾಟ, ಪ್ರಕರಣಗಳನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌, ಗೋಸಂರಕ್ಷಣಾ ಸಮಿತಿ ವತಿಯಿಂದ ಕರಾವಳಿ ಜಿಲ್ಲೆಗಳ ಬೃಹತ್‌ ಪ್ರತಿಭಟನೆ ಜು. 13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್‌, ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಗೋಹತ್ಯೆ, ದನಗಳ ಸರಣಿ ಕಳ್ಳತನ, ಹಿಂಸಾತ್ಮಕ ರೀತಿಯ ಸಾಗಾಟದಂತಹ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿವೆ. ಗುಡ್ಡದಲ್ಲಿ ಮೇಯಲು ಬಿಟ್ಟ ದನಗಳು ಸುರಕ್ಷಿತವಾಗಿ ಮರಳುತ್ತವೆ ಎಂಬ ನಂಬಿಕೆ ಇಲ್ಲದಾಗಿದೆ. ಹಟ್ಟಿಯಲ್ಲಿ […]