ಕನ್ನಡಿಗರಿಗೇ ಕನ್ನಡ ಬಾಷೆಯ ಮೇಲೆ ಅಭಿಮಾನ ಇಲ್ಲ !

Thursday, December 4th, 2014
Kannada

ಮಂಗಳೂರು : ಕರ್ನಾಟಕ ರಾಜ್ಯ ಸರಕಾರ ಭ್ರಮೆಯಲ್ಲಿ ಇದೆಯೋ ಅಥವಾ ವಾಸ್ತವಿಕತೆಯನ್ನು ಅರಗಿಸಿಕೊಳ್ಳಲಾಗದ ಸ್ಥಿತಿಯಲ್ಲಿದೆಯೋ ಗೊತ್ತಾಗುತ್ತಿಲ್ಲ. ಇಲ್ಲದೇ ಹೋದರೆ 1994 ರಿಂದ ಬಂದ ಅಷ್ಟೂ ಸರಕಾರಗಳು ತಮ್ಮ ಜೋಳಿಗೆಯಲ್ಲಿದ್ದ ಭಾಷಾ ನೀತಿಯನ್ನು ನ್ಯಾಯಾಲಯದ ಅಂಗಳದಲ್ಲಿ ಬಿಚ್ಚಿಟ್ಟು ಖುಷಿ ನೋಡುತ್ತಿರಲಿಲ್ಲ. ಪ್ರತಿ ಸಾರಿ ನ್ಯಾಯಾಲಯದಿಂದ ಪೆಟ್ಟು ತಿಂದರೂ ಮತ್ತೇ ಮತ್ತೇ ಮೇಲ್ಮನವಿಯನ್ನು ಸಲ್ಲಿಸುವುದರ ಮೂಲಕ ಭಾಷಾ ನೀತಿಯನ್ನು ಗಾಳಿಗೆ ಬಿಟ್ಟ ಅಪವಾದದಿಂದ ದೂರ ಉಳಿಯುವ ಯತ್ನ ಮಾಡುತ್ತಿದೆ. ಆದರೆ ಈ ಬಾರಿ ರಾಜ್ಯ ಸರಕಾರಕ್ಕೆ ಅಂತಹ ಅವಕಾಶ ಸಿಗುವ […]