ಮಂಗಳೂರು: 62ನೇ ಕನ್ನಡ ರಾಜ್ಯೋತ್ಸವ ಆಚರಣೆ

Wednesday, November 1st, 2017
Rajhotsava

ಮಂಗಳೂರು: ಮಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಧ್ವಜಾರೋಹಣದ ಮೂಲಕ ನೆರವೇರಿಸಿದರು ಹಾಗು ಸಂಭ್ರಮದಿಂದ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾಡಾಳಿತ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ . ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಪಡೆ ಸೇರಿದಂತೆ ಎನ್.ಸಿ.ಸಿ ಪ್ಲಟೂನ್ ಗಳು ಹಾಗೂ ಶಾಲಾ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ಕನ್ನಡ ಉಳಿಸುವ ಜವಾಬ್ದಾರಿ ನಮ್ಮದು ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ […]