ಕರಾವಳಿಯಲ್ಲಿ ಗರಿಕೆದರಿದ ಯಡ್ಡಿ ಪಕ್ಷ ಕುಂದಾಪುರದಲ್ಲಿ ಹಾಲಾಡಿ ಶೆಟ್ಟರಿಗೆ ಮಣೆ

Saturday, November 24th, 2012
Yadyurappa & Halaadi

ಮಂಗಳೂರು :ರಾಜ್ಯದ ಬಿಜೆಪಿ ಪಕ್ಷದ ಭವಿಷ್ಯ ಸಧ್ಯಕ್ಕಂತೂ ನೆಟ್ಟಗೆ ಇಲ್ಲ ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಿಸಿಕೊಳ್ಳಲು ಆರಂಭವಾಗಿದೆ. ಕಾರಣ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಯನ್ನು ಬಿಟ್ಟು ತನ್ನದೇ ಹೊಸ ಪಕ್ಷ ಕೆಜೆಪಿಯನ್ನು ಕಟ್ಟಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗಾಗಲೇ ಹೊಸ ಪಕ್ಷ ಘೋಷಣೆ ಮಾಡಿರುವ ಯಡಿಯೂರಪ್ಪರ ನೂತನ ಪಕ್ಷದ ರಾಜಾಧ್ಯಕ್ಷರಾಗಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಧನಂಜಯ ಕುಮಾರ್ ನೇಮಕವಾದ ಬೆನ್ನಲ್ಲೇ ರಾಜ್ಯದ ನಾನಾ ಕಡೆ ಕೆಜೆಪಿ ಪಕ್ಷಕ್ಕೆ ನಾಯಕರ ಹುಡುಕಾಟ ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಡಿಸೆಂಬರ್ ತಿಂಗಳ 9ರಂದು […]