ಜಗನ್ನಾಥ ಶೆಟ್ಟಿ ಬಾಳರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ
Tuesday, November 28th, 2017ಮಂಗಳೂರು : ಖ್ಯಾತ ಪತ್ರಕರ್ತರ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಇವರಿಗೆ ಈ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಜಗನ್ನಾಥ ಶೆಟ್ಟಿಯವರು ಪತ್ರಿಕೋದ್ಯಮದಲ್ಲಿ 30 ವರ್ಷ ಸೇವೆಯನ್ನು ಸಲ್ಲಿಸಿದ್ದಾರೆ. 1987 ರಲ್ಲಿ ವಡ್ಡರ್ಸೆ ರಘರಾಮ ಶೆಟ್ಟರ ಮುಂಗಾರು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಸೇರ್ಪಡೆಗೊಂಡ ಇವರ ಈಗ ಜಯಕಿರಣ ಕನ್ನಡ ದೈನಿಕದಲ್ಲಿ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವವಣೆ ಮಾಡುತ್ತಿದ್ದಾರೆ. ಇವರಿಗೆ 2008 ರಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. 2011ರಲ್ಲಿ ಕರ್ನಾಟಕ ತುಳು ಸಾಹಿತ್ಯ […]