ಕಾಪು : ರಸ್ತೆ ಅಪಘಾತ ದಂಪತಿ ಸಾವು

Wednesday, May 22nd, 2013
bike bus accident Kaup

ಕಾಪು : ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ನ ಚಾಲಕ ಟ್ಯಾಂಕರೊಂದನ್ನು ಹಿಂದಿಕ್ಕುವ ಭರದಲ್ಲಿ ಕೈನೆಟಿಕ್‌ ಹೋಂಡಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಹಳೇ ಮಾರಿಗುಡಿ ದೇವಸ್ಥಾನದ ಮುಂಭಾಗದ ದ್ವಾರದ ಬಳಿ ನಡೆದಿದೆ. ಮೃತರು ಕಾಪು ಪಡು ಗ್ರಾಮದ ತೆಂಕುಕರೆ ಹೊಸಮನೆಯ ಬಾಲಕೃಷ್ಣ ಶೆಟ್ಟಿ(50), ಮತ್ತು ಅವರ ಪತ್ನಿ ಮಮತಾ ಶೆಟ್ಟಿ (40).  ಮೃತ ಬಾಲಕೃಷ್ಣ   ಕುರ್ಕಾಲು -ಸುಭಾಶ್ ನಗರದಲ್ಲಿ ಜೀನಸು ವ್ಯಾಪಾರ ನಡೆಸುತ್ತಿದ್ದು, ಮಂಗಳವಾರ ದಂಪತಿ ಕುರ್ಕಾಲುವಿನಿಂದ ಕಾಪು […]

ಕಾಪು : ಹಿಂದೂ ಯುವಕರ ಮೇಲೆ ಹಲ್ಲೆ , ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆ ಆಗ್ರಹ

Thursday, March 14th, 2013
Kaup

ಉಡುಪಿ : ಮಣಿಪಾಲದಿಂದ ಎಕ್ಷ್ ಪ್ರೆಸ್ ಬಸ್ ವೊಂದರಲ್ಲಿ  ಮಂಗಳೂರಿಗೆ ವಾಪಾಸಾಗುತ್ತಿದ್ದ  ಮಂಗಳೂರು – ಕಾಟಿಪಳ್ಳದ ಯುವಕರ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ಕಾಪುವಿನಲ್ಲಿ ನಡೆದಿದೆ. ಮಣಿಪಾಲದಿಂದ ಮಂಗಳೂರಿಗೆ ತೆರಳುತ್ತಿದ್ದ ಮಂಗಳೂರು – ಕಾಟಿಪಳ್ಳದ ಯುವಕರಾದ ಶ್ರೀನಾಥ್‌ (23), ರಾಜೇಶ್‌ (24) ಹಲ್ಲೆಗೊಳಗಾದವರಾಗಿದ್ದಾರೆ. ಯುವಕರು ಅನ್ಯಕೋಮಿನ ವಿದ್ಯಾರ್ಥಿನಿಯರೊಂದಿಗೆ ಮಾತನಾಡುತ್ತಿರುವುದನ್ನು ಗಮನಿಸಿ ಬಸ್‌ ನಲ್ಲಿದ್ದ  ಅನ್ಯ ಮತೀಯ ಯುವಕನೋರ್ವ ಸ್ಥಳೀಯ ಮುಸ್ಲಿಂ ಸಂಘಟನೆಯ ಕಾರ್ಯಕರ್ತರಿಗೆ ತಿಳಿಸಿದ್ದು, ಈ ಮಾಹಿತಿಯಾನ್ನಾಧರಿಸಿ ಅನ್ಯ ಮತೀಯ ಸಂಘಟನೆಗೆ […]