ಕಾವೂರು ಠಾಣೆ ಪೊಲೀಸರ ವಿರುದ್ದ ಹಿಂದೂ ಕಾರ್ಯಕರ್ತರ ಪ್ರತಿಭಟನೆ

Monday, October 13th, 2014
vhp protest

ಮಂಗಳೂರು : ವಿಶ್ವ ಹಿಂದು ಪರಿಷತ್, ಬಜರಂಗ ದಳ ಕಾರ್ಯಕರ್ತರು ಮೂಡುಶೆಡ್ಡೆ ಹಿಂದೂ ಕಾರ್ಯಕರ್ತನೊರ್ವನಿಗೆ ಕಾವೂರು ಠಾಣೆ ಇನ್ಸ್ ಫೆಕ್ಟರ್ ಹಾಗೂ ಪೇದೆಗಳಿಬ್ಬರು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸಿ ಅ13 ಸೋಮವಾರ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಿದರು. ವಿಹಿಂಪ ಮುಖ್ಯಸ್ಥ ಜಗದೀಶ್ ಶೇಣವ ಮಾತನಾಡಿ ಹಿಂದೂ ಕಾರ್ಯಕರ್ತ ಚರಣ್ ಈ ಹಿಂದೆ ಕೇಸೊಂದರಲ್ಲಿ ಠಾಣೆಗೆ ಹಾಜರಾಗದೆ, ನೇರ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾನೆ. ಇದನ್ನೇ ನೆಪವಾಗಿರಿಸಿ ಚರಣ್ ನನ್ನು ಬಂಧಿಸಿದ ಪೊಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಆತ ಎದ್ದು […]