ಕಾವ್ಯಾ ಮರಣೋತ್ತರ ಪರೀಕ್ಷೆಯ ವರದಿ ಕೂಲಂಕಷ ಪರಿಶೀಲನೆ

Monday, July 31st, 2017
Kavyashree

ಮಂಗಳೂರು :  ರಾಷ್ಟ್ರ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅವರ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸ್ ಕೈ ಸೇರಿದೆ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಎಸಿಪಿ ರಾಜೇಂದ್ರ ಡಿ.ಎಸ್. ನೇತೃತ್ವದ ತಂಡದ ಕೈ ಸೇರಿರುವ ಈ ವರದಿಯಲ್ಲಿ ಕಾವ್ಯಾಳದ್ದು ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ಮರಣೋತ್ತರ ಪರೀಕ್ಷೆಯ ವರದಿಯ ಬಗ್ಗೆ ಎಸಿಪಿ ನೇತೃತ್ವದ ತನಿಖಾ ತಂಡವು ಕೂಲಂಕಷ ಪರಿಶೀಲನೆ ನಡೆಸುತ್ತಿದೆ. ಕಟೀಲು ಸಮೀಪದ ಎಕ್ಕಾರು […]