ಮಂಗಳೂರು: ಜನರಕ್ಷಾ ಯಾತ್ರೆಯಲ್ಲಿ ಯುಪಿ ಸಿಎಂಗೆ ಅದ್ದೂರಿ ಸ್ವಾಗತ

Wednesday, October 4th, 2017
yogi UP CM

ಮಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಸಾಲು ಸಾಲು ಹತ್ಯೆಯನ್ನು ಖಂಡಿಸಿ ಕಣ್ಣೂರಿನ ಪಯ್ಯನೂರಿನಲ್ಲಿ ಹಮ್ಮಿಕೊಂಡಿರುವ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಡರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ ಸುಮಾರು 11.45ರ ಹೊತ್ತಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯೋಗಿ ಅವರನ್ನ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಈ ವೇಳೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಅಭಿಮಾನಿಗಳು ಕೂಡ ಸೇರಿದ್ದರು. ಬಳಿಕ ಯೋಗಿ ಅಲ್ಲಿಂದ ನೇರವಾಗಿ ರಸ್ತೆ […]