ಉರ್ವಸ್ಟೋರಿನ ಕೋಟೆದ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ಪೀಠ ತೆರವು – ಪ್ರತಿಭಟನೆ

Monday, May 22nd, 2017
Koteda Babbu swamy

ಮಂಗಳೂರು : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉರ್ವಸ್ಟೋರಿನ ರೇಡಿಯೋ ಗುಡ್ಡದಲ್ಲಿ ನಿರ್ಮಿಸಿರುವ ಕೋಟೆದ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ಪೀಠವನ್ನು ಏಕಾಏಕಿ ತೆರವುಗೊಳಿಸಿದ  ಧೋರಣೆಯನ್ನು ವಿರೋಧಿಸಿ ಶ್ರೀಕೋಟೆದ ಬಬ್ಬು ಸ್ವಾಮಿ ದೈವಸ್ಥಾನ ಸೇವಾ ಸಮಿತಿಯು ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ನಡೆಸಿತು. ದೈವಗಳ ವಾರ್ಷಿಕ ನೇಮೋತ್ಸವವನ್ನು ಮಾಸಿಕ ಸಂಕ್ರಮಣದಲ್ಲಿ ಪೀಠದ ಸ್ಥಳದಲ್ಲಿ ನಡೆಸಲಾಗುತ್ತಿದೆ. ಈಗ ಅದೇ ಸ್ಥಳದಲ್ಲಿ ಸಮಾಜ ಕಲ್ಯಾಣ ಇಲಾಖೆ ಪೀಠವನ್ನು ದಿಢೀರನೆ ತೆರವುಗೊಳಿಸಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮುಂದಾಗಿದೆ. ಸಮಿತಿ ಅಂಬೇಡ್ಕರ್ ಭವನ […]