ಪುತ್ತೂರು :ಕೃಷಿ ಯಂತ್ರಮೇಳ 2012 ರ ಉದ್ಘಾಟನಾ ಸಮಾರಂಭ

Saturday, November 3rd, 2012
Krushi Yantra Mela

ಪುತ್ತೂರು: ಪ್ರತಿಷ್ಠಿತ ಸಹಕಾರ ಸಂಸ್ಥೆ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಶುಕ್ರವಾರದಿಂದ ರವಿವಾರ ತನಕ ವಿವೇಕಾನಂದ ತಾಂತ್ರಿಕ ಮಹಾ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕೃಷಿ ಯಂತ್ರಮೇಳ -2012 ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಸಾರ್ವಜನಿಕ ರಂಗದಲ್ಲಿ ವಿಶೇಷವಾದ ಸಾಧನೆ ಮಾಡಿದ ಕ್ಷೇತ್ರವಾಗಿದ್ದು ಕೃಷಿ ರಂಗಕ್ಕೆ ಅಗತ್ಯವಾದ ಆಧುನಿಕತೆಯನ್ನು ಪರಿಚಯಿಸುವಲ್ಲಿ ಐಟಿ ಕ್ಷೇತ್ರದ […]