ಕೆ.ಎಸ್.ಆರ್.ಟಿ.ಸಿ ವೋಲ್ವೊ ಬಸ್ ದರ-ಬೆಜ್ಜಿಬಿದ್ದ ಪ್ರಯಾಣಿಕರು

Wednesday, October 22nd, 2014
ksrtc

ಮುಂಬಯಿ : ಮಂಗಳೂರು-ಮುಂಬಯಿ ಅಥವಾ ಮುಂಬಯಿ-ಮಂಗಳೂರು ಪ್ರಯಾಣ ತುಳು ಕನ್ನಡಿಗರ ಪಾಲಿಗೆ ಕಂಠಕವಾಗುತ್ತಿದ್ದು, ಈ ಮಾರ್ಗವಾಗಿ ಸೇವೆಗೈಯುವ ಬಸ್ ಗಳಲ್ಲಿ ಯಾವುದೇ ಸುಸಮಯ ಬಂದಾಗ (ಸೀಝನ್) ಅತೀಯಾದ ದರ ಬೆಳೆಸಿ ಪ್ರಯಾಣಿಕರನ್ನು ಸಂಕಷ್ಟಕ್ಕೊಳ ಪಡಿಸುವ ಬಸ್ ಸಂಸ್ಥೆಗಳ ಉಪಟಲ ತೀರಾ ಖಂಡನೀಯ ಎಂದು ಪ್ರಯಾಣಿಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಸಂಸ್ಥೆಯ ವೋಲ್ವೊ ಬಸ್ ದರವೂ ಪ್ರಯಣಿಕರನ್ನು ಕೆರಳಿಸಿದೆ. ಮಂಗಳೂರು-ಮುಂಬಯಿ ಮತ್ತು ಬೆಂಗಳೂರು-ಮುಂಬಯಿ […]

20ರೊಳಗೆ ಜಿಪಿಎಸ್ ಅಳವಡಿಕೆ ಕಷ್ಟ: ಸಚಿವ ರಾಮಲಿಂಗಾರೆಡ್ಡಿ

Thursday, February 13th, 2014
KSRTC

ಬೆಂಗಳೂರು: ಸಾರ್ವಜನಿಕ ಸಾರಿಗೆಯ ಎಲ್ಲ ವಾಹನಗಳಿಗೆ ಫೆ. 20ರ ಒಳಗೆ ಜಿಪಿಎಸ್ ಅಳವಡಿಕೆ ಕಷ್ಟ. ಆ ಬಗ್ಗೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಸಾರ್ವಜನಿಕ ಸಂಚಾರದ ಅಂತಾರಾಷ್ಟ್ರೀಯ ಸಂಸ್ಥೆ(ಯುಐಟಿಪಿ) ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರಥಮ ಯುಐಟಿಪಿ ಬಸ್ ವಿಚಾರಸಂಕಿರಣ’ ಉಯುಐಟಿಪಿದ್ಘಾಟಿಸಿ ಅವರು ಮಾತನಾಡಿದರು. ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿನ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಫೆ. 20ರ ಒಳಗೆ ಜಿಪಿಎಸ್ ಅಳವಡಿಕೆ […]

ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

Tuesday, August 2nd, 2011
ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಕೆಎಸ್‌ಆರ್‌ಟಿಸಿ ನಿಗಮವು ತನ್ನ 50ನೇ ಸಂಸ್ಥಾಪನಾ ದಿನವನ್ನು ಮಂಗಳೂರಿನ ವಿಭಾಹೀಯ ಕಚೇರಿಯಲ್ಲಿ ಸೋಮವಾರ ಆಚರಿಸಿತು. ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ ಅವರು ನಗರ ವ್ಯಾಪ್ತಿಯಲಿ 4 ಸೆಟಲೈಟ್‌ ಬಸ್‌ ನಿಲ್ದಾಣಗಳ ನಿರ್ಮಾಣ ಕೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ, ನಗರ ಪ್ರದೇಶ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ರಸ್ತೆಗಳು ಇನ್ನಷ್ಟು ವಿಸ್ತಾರವಾಗಬೀಕಿದೆ, ನಗರ ಪ್ರದೇಶದಲ್ಲಿ ವಹಿವಾಟುಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ಇನ್ನಷ್ಟು ಫ್ಲೈ ಓವರ್‌ಗಳ ನಿರ್ಮಾಣ ಕೂಡ ಅಗತ್ಯವಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್‌ […]